ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ, ಹಾಗಾಗಿ ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ: ಈಶ್ವರಪ್ಪ

ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ, ಹಾಗಾಗಿ ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ: ಈಶ್ವರಪ್ಪ

Published : Jun 26, 2023, 02:25 PM IST

ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ. ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ ಎಂದು ಕೆ.ಎಸ್‌.ಈಶ್ವರಪ್ಪ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.
 

ಹುಬ್ಬಳ್ಳಿ: ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದು ಅನುಭವಿಸುತ್ತಿದ್ದೇವೆ. ಬಿಜೆಪಿಯಲ್ಲಿ ಸ್ವಲ್ಪ ಶಿಸ್ತು ಕಡಿಮೆಯಾಗಿದೆ. ಮುಂದೆ ಅಶಿಸ್ತು ತೋರುವವರ ಬಾಲ ಕಟ್‌ ಮಾಡಲಾಗುವುದು ಎಂದು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ. ಹೊಂದಾಣಿಕೆ ರಾಜಕೀಯದ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ದುರ್ದೈವ ಎಂದು ಇದೇ ವೇಳೆ ಹೇಳಿದರು.ಇಂತಹದ್ದನ್ನೆಲ್ಲಾ ನಾಲ್ಕು ಗೋಡೆ ಮಧ್ಯೆ ಕೂತು ಮಾತನಾಡಬೇಕು. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರೊಂದಿಗೆ ನಾನು ಮಾತನಾಡುತ್ತೇನೆ. ಕಾಂಗ್ರೆಸ್ ನಾಯಕರು ಬಂದ ಮೇಲೆ ಬಿಜೆಪಿಯಲ್ಲಿ ಶಿಸ್ತು ಹೋಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಸ್ವಂತ ಏರ್ ಜೆಟ್ ಹೊಂದಿದ್ದಾರೆ ಬಿಗ್‌ ಬಿ ಅಮಿತಾಬ್: ಯಾವ ಹೀರೋ ಪ್ರೈವೇಟ್ ಜೆಟ್ ಇಟ್ಟಿದ್ದಾರೆ ಗೊತ್ತಾ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more