ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ, ಹಾಗಾಗಿ ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ: ಈಶ್ವರಪ್ಪ

ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ, ಹಾಗಾಗಿ ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ: ಈಶ್ವರಪ್ಪ

Published : Jun 26, 2023, 02:25 PM IST

ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ. ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ ಎಂದು ಕೆ.ಎಸ್‌.ಈಶ್ವರಪ್ಪ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.
 

ಹುಬ್ಬಳ್ಳಿ: ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದು ಅನುಭವಿಸುತ್ತಿದ್ದೇವೆ. ಬಿಜೆಪಿಯಲ್ಲಿ ಸ್ವಲ್ಪ ಶಿಸ್ತು ಕಡಿಮೆಯಾಗಿದೆ. ಮುಂದೆ ಅಶಿಸ್ತು ತೋರುವವರ ಬಾಲ ಕಟ್‌ ಮಾಡಲಾಗುವುದು ಎಂದು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ. ಹೊಂದಾಣಿಕೆ ರಾಜಕೀಯದ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ದುರ್ದೈವ ಎಂದು ಇದೇ ವೇಳೆ ಹೇಳಿದರು.ಇಂತಹದ್ದನ್ನೆಲ್ಲಾ ನಾಲ್ಕು ಗೋಡೆ ಮಧ್ಯೆ ಕೂತು ಮಾತನಾಡಬೇಕು. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರೊಂದಿಗೆ ನಾನು ಮಾತನಾಡುತ್ತೇನೆ. ಕಾಂಗ್ರೆಸ್ ನಾಯಕರು ಬಂದ ಮೇಲೆ ಬಿಜೆಪಿಯಲ್ಲಿ ಶಿಸ್ತು ಹೋಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಸ್ವಂತ ಏರ್ ಜೆಟ್ ಹೊಂದಿದ್ದಾರೆ ಬಿಗ್‌ ಬಿ ಅಮಿತಾಬ್: ಯಾವ ಹೀರೋ ಪ್ರೈವೇಟ್ ಜೆಟ್ ಇಟ್ಟಿದ್ದಾರೆ ಗೊತ್ತಾ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more