ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ, ಹಾಗಾಗಿ ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ: ಈಶ್ವರಪ್ಪ

ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ, ಹಾಗಾಗಿ ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ: ಈಶ್ವರಪ್ಪ

Published : Jun 26, 2023, 02:25 PM IST

ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ. ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ ಎಂದು ಕೆ.ಎಸ್‌.ಈಶ್ವರಪ್ಪ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.
 

ಹುಬ್ಬಳ್ಳಿ: ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದು ಅನುಭವಿಸುತ್ತಿದ್ದೇವೆ. ಬಿಜೆಪಿಯಲ್ಲಿ ಸ್ವಲ್ಪ ಶಿಸ್ತು ಕಡಿಮೆಯಾಗಿದೆ. ಮುಂದೆ ಅಶಿಸ್ತು ತೋರುವವರ ಬಾಲ ಕಟ್‌ ಮಾಡಲಾಗುವುದು ಎಂದು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ. ಹೊಂದಾಣಿಕೆ ರಾಜಕೀಯದ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ದುರ್ದೈವ ಎಂದು ಇದೇ ವೇಳೆ ಹೇಳಿದರು.ಇಂತಹದ್ದನ್ನೆಲ್ಲಾ ನಾಲ್ಕು ಗೋಡೆ ಮಧ್ಯೆ ಕೂತು ಮಾತನಾಡಬೇಕು. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರೊಂದಿಗೆ ನಾನು ಮಾತನಾಡುತ್ತೇನೆ. ಕಾಂಗ್ರೆಸ್ ನಾಯಕರು ಬಂದ ಮೇಲೆ ಬಿಜೆಪಿಯಲ್ಲಿ ಶಿಸ್ತು ಹೋಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಸ್ವಂತ ಏರ್ ಜೆಟ್ ಹೊಂದಿದ್ದಾರೆ ಬಿಗ್‌ ಬಿ ಅಮಿತಾಬ್: ಯಾವ ಹೀರೋ ಪ್ರೈವೇಟ್ ಜೆಟ್ ಇಟ್ಟಿದ್ದಾರೆ ಗೊತ್ತಾ?

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more