ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ, ಹಾಗಾಗಿ ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ: ಈಶ್ವರಪ್ಪ

ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ, ಹಾಗಾಗಿ ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ: ಈಶ್ವರಪ್ಪ

Published : Jun 26, 2023, 02:25 PM IST

ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ. ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ ಎಂದು ಕೆ.ಎಸ್‌.ಈಶ್ವರಪ್ಪ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.
 

ಹುಬ್ಬಳ್ಳಿ: ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದು ಅನುಭವಿಸುತ್ತಿದ್ದೇವೆ. ಬಿಜೆಪಿಯಲ್ಲಿ ಸ್ವಲ್ಪ ಶಿಸ್ತು ಕಡಿಮೆಯಾಗಿದೆ. ಮುಂದೆ ಅಶಿಸ್ತು ತೋರುವವರ ಬಾಲ ಕಟ್‌ ಮಾಡಲಾಗುವುದು ಎಂದು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ. ಹೊಂದಾಣಿಕೆ ರಾಜಕೀಯದ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ದುರ್ದೈವ ಎಂದು ಇದೇ ವೇಳೆ ಹೇಳಿದರು.ಇಂತಹದ್ದನ್ನೆಲ್ಲಾ ನಾಲ್ಕು ಗೋಡೆ ಮಧ್ಯೆ ಕೂತು ಮಾತನಾಡಬೇಕು. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರೊಂದಿಗೆ ನಾನು ಮಾತನಾಡುತ್ತೇನೆ. ಕಾಂಗ್ರೆಸ್ ನಾಯಕರು ಬಂದ ಮೇಲೆ ಬಿಜೆಪಿಯಲ್ಲಿ ಶಿಸ್ತು ಹೋಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಸ್ವಂತ ಏರ್ ಜೆಟ್ ಹೊಂದಿದ್ದಾರೆ ಬಿಗ್‌ ಬಿ ಅಮಿತಾಬ್: ಯಾವ ಹೀರೋ ಪ್ರೈವೇಟ್ ಜೆಟ್ ಇಟ್ಟಿದ್ದಾರೆ ಗೊತ್ತಾ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more