News Hour Special: ಸಿದ್ದರಾಮೋತ್ಸವ ಹಿಂದಿನ ಉದ್ದೇಶ ಬಿಚ್ಚಿಟ್ಟ ಎಚ್‌ಸಿ ಮಹದೇವಪ್ಪ

News Hour Special: ಸಿದ್ದರಾಮೋತ್ಸವ ಹಿಂದಿನ ಉದ್ದೇಶ ಬಿಚ್ಚಿಟ್ಟ ಎಚ್‌ಸಿ ಮಹದೇವಪ್ಪ

Published : Jul 19, 2022, 04:56 PM ISTUpdated : Jul 19, 2022, 05:21 PM IST

ಈ ವಾರದ ನ್ಯೂಸ್ ಅವರ್ ಚರ್ಚಾ ಕಾರ್ಯಕ್ರಮಕ್ಕೆ ಮಾಜಿ ಸಚಿವ, ಸಿದ್ದರಾಮಯ್ಯ ಆಪ್ತ ಹೆಚ್‌ ಸಿ ಮಹದೇವಪ್ಪ ಆಗಮಿಸಿದ್ದರು. ಆಗಸ್ಟ್ 03 ರಕ್ಕೆ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಆಯೋಜಿಸಲು ಉದ್ದೇಶಿಸಲಾಗಿದೆ. ಇದು ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನ ಎನ್ನಲಾಗುತ್ತಿದೆ.

ಈ ವಾರದ ನ್ಯೂಸ್ ಅವರ್ ಚರ್ಚಾ (News Hour) ಕಾರ್ಯಕ್ರಮಕ್ಕೆ ಮಾಜಿ ಸಚಿವ, ಸಿದ್ದರಾಮಯ್ಯ ಆಪ್ತ ಹೆಚ್‌ ಸಿ ಮಹದೇವಪ್ಪ (HC Mahadevappa) ಆಗಮಿಸಿದ್ದರು. ಆಗಸ್ಟ್ 03 ರಕ್ಕೆ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಆಯೋಜಿಸಲು ಉದ್ದೇಶಿಸಲಾಗಿದೆ. ಇದು ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನ ಎನ್ನಲಾಗುತ್ತಿದೆ.

ಜೊತೆಗೆ 2023 ರ ಚುನಾವಣೆ ನನ್ನ ಕೊನೆಯ ಚುನಾವಣೆ ಎಂದಿದ್ದಾರೆ. ಹೀಗಾಗಿ ಸಿದ್ದರಾಮೋತ್ಸವ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮೋತ್ಸವ ಯಶಸ್ಸಿಗಾಗಿ ಅವರ ಬೆಂಬಲಿಗರು ಪಣ ತೊಟ್ಟಿದ್ದಾರೆ. ಸಿದ್ದರಾಮಯ್ಯ ಹೆಸರನ್ನು ಹೇಳಿದರೆ ಮಾತ್ರ ರಾಜ್ಯದಲ್ಲಿ ಕಾಂಗ್ರೆಸ್ ದಡ ಮುಟ್ಟುತ್ತದೆ ಎಂದು ಹೈಕಮಾಂಡ್‌ಗೂ ಸಂದೇಶ ನೀಡವುದು ಇದರ ಉದ್ದೇಶವಾಗಿದೆ. ಈ ಬಗ್ಗೆ ಮಾಜಿ ಸಚಿವ ಹೆಚ್‌ ಸಿ ಮಹದೇವಪ್ಪ ಮಾತನಾಡಿದ್ದಾರೆ.  

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more