News Hour Special: ಸಿದ್ದರಾಮೋತ್ಸವ ಹಿಂದಿನ ಉದ್ದೇಶ ಬಿಚ್ಚಿಟ್ಟ ಎಚ್‌ಸಿ ಮಹದೇವಪ್ಪ

News Hour Special: ಸಿದ್ದರಾಮೋತ್ಸವ ಹಿಂದಿನ ಉದ್ದೇಶ ಬಿಚ್ಚಿಟ್ಟ ಎಚ್‌ಸಿ ಮಹದೇವಪ್ಪ

Published : Jul 19, 2022, 04:56 PM ISTUpdated : Jul 19, 2022, 05:21 PM IST

ಈ ವಾರದ ನ್ಯೂಸ್ ಅವರ್ ಚರ್ಚಾ ಕಾರ್ಯಕ್ರಮಕ್ಕೆ ಮಾಜಿ ಸಚಿವ, ಸಿದ್ದರಾಮಯ್ಯ ಆಪ್ತ ಹೆಚ್‌ ಸಿ ಮಹದೇವಪ್ಪ ಆಗಮಿಸಿದ್ದರು. ಆಗಸ್ಟ್ 03 ರಕ್ಕೆ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಆಯೋಜಿಸಲು ಉದ್ದೇಶಿಸಲಾಗಿದೆ. ಇದು ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನ ಎನ್ನಲಾಗುತ್ತಿದೆ.

ಈ ವಾರದ ನ್ಯೂಸ್ ಅವರ್ ಚರ್ಚಾ (News Hour) ಕಾರ್ಯಕ್ರಮಕ್ಕೆ ಮಾಜಿ ಸಚಿವ, ಸಿದ್ದರಾಮಯ್ಯ ಆಪ್ತ ಹೆಚ್‌ ಸಿ ಮಹದೇವಪ್ಪ (HC Mahadevappa) ಆಗಮಿಸಿದ್ದರು. ಆಗಸ್ಟ್ 03 ರಕ್ಕೆ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಆಯೋಜಿಸಲು ಉದ್ದೇಶಿಸಲಾಗಿದೆ. ಇದು ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನ ಎನ್ನಲಾಗುತ್ತಿದೆ.

ಜೊತೆಗೆ 2023 ರ ಚುನಾವಣೆ ನನ್ನ ಕೊನೆಯ ಚುನಾವಣೆ ಎಂದಿದ್ದಾರೆ. ಹೀಗಾಗಿ ಸಿದ್ದರಾಮೋತ್ಸವ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮೋತ್ಸವ ಯಶಸ್ಸಿಗಾಗಿ ಅವರ ಬೆಂಬಲಿಗರು ಪಣ ತೊಟ್ಟಿದ್ದಾರೆ. ಸಿದ್ದರಾಮಯ್ಯ ಹೆಸರನ್ನು ಹೇಳಿದರೆ ಮಾತ್ರ ರಾಜ್ಯದಲ್ಲಿ ಕಾಂಗ್ರೆಸ್ ದಡ ಮುಟ್ಟುತ್ತದೆ ಎಂದು ಹೈಕಮಾಂಡ್‌ಗೂ ಸಂದೇಶ ನೀಡವುದು ಇದರ ಉದ್ದೇಶವಾಗಿದೆ. ಈ ಬಗ್ಗೆ ಮಾಜಿ ಸಚಿವ ಹೆಚ್‌ ಸಿ ಮಹದೇವಪ್ಪ ಮಾತನಾಡಿದ್ದಾರೆ.  

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more