News Hour Special: ಸಿದ್ದರಾಮೋತ್ಸವ ಹಿಂದಿನ ಉದ್ದೇಶ ಬಿಚ್ಚಿಟ್ಟ ಎಚ್‌ಸಿ ಮಹದೇವಪ್ಪ

News Hour Special: ಸಿದ್ದರಾಮೋತ್ಸವ ಹಿಂದಿನ ಉದ್ದೇಶ ಬಿಚ್ಚಿಟ್ಟ ಎಚ್‌ಸಿ ಮಹದೇವಪ್ಪ

Published : Jul 19, 2022, 04:56 PM ISTUpdated : Jul 19, 2022, 05:21 PM IST

ಈ ವಾರದ ನ್ಯೂಸ್ ಅವರ್ ಚರ್ಚಾ ಕಾರ್ಯಕ್ರಮಕ್ಕೆ ಮಾಜಿ ಸಚಿವ, ಸಿದ್ದರಾಮಯ್ಯ ಆಪ್ತ ಹೆಚ್‌ ಸಿ ಮಹದೇವಪ್ಪ ಆಗಮಿಸಿದ್ದರು. ಆಗಸ್ಟ್ 03 ರಕ್ಕೆ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಆಯೋಜಿಸಲು ಉದ್ದೇಶಿಸಲಾಗಿದೆ. ಇದು ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನ ಎನ್ನಲಾಗುತ್ತಿದೆ.

ಈ ವಾರದ ನ್ಯೂಸ್ ಅವರ್ ಚರ್ಚಾ (News Hour) ಕಾರ್ಯಕ್ರಮಕ್ಕೆ ಮಾಜಿ ಸಚಿವ, ಸಿದ್ದರಾಮಯ್ಯ ಆಪ್ತ ಹೆಚ್‌ ಸಿ ಮಹದೇವಪ್ಪ (HC Mahadevappa) ಆಗಮಿಸಿದ್ದರು. ಆಗಸ್ಟ್ 03 ರಕ್ಕೆ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಆಯೋಜಿಸಲು ಉದ್ದೇಶಿಸಲಾಗಿದೆ. ಇದು ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನ ಎನ್ನಲಾಗುತ್ತಿದೆ.

ಜೊತೆಗೆ 2023 ರ ಚುನಾವಣೆ ನನ್ನ ಕೊನೆಯ ಚುನಾವಣೆ ಎಂದಿದ್ದಾರೆ. ಹೀಗಾಗಿ ಸಿದ್ದರಾಮೋತ್ಸವ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮೋತ್ಸವ ಯಶಸ್ಸಿಗಾಗಿ ಅವರ ಬೆಂಬಲಿಗರು ಪಣ ತೊಟ್ಟಿದ್ದಾರೆ. ಸಿದ್ದರಾಮಯ್ಯ ಹೆಸರನ್ನು ಹೇಳಿದರೆ ಮಾತ್ರ ರಾಜ್ಯದಲ್ಲಿ ಕಾಂಗ್ರೆಸ್ ದಡ ಮುಟ್ಟುತ್ತದೆ ಎಂದು ಹೈಕಮಾಂಡ್‌ಗೂ ಸಂದೇಶ ನೀಡವುದು ಇದರ ಉದ್ದೇಶವಾಗಿದೆ. ಈ ಬಗ್ಗೆ ಮಾಜಿ ಸಚಿವ ಹೆಚ್‌ ಸಿ ಮಹದೇವಪ್ಪ ಮಾತನಾಡಿದ್ದಾರೆ.  

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more