ರಾಜ್ಯ ರಾಜಕಾರಣದ ಮಹಾಸ್ಫೋಟಕ ಸುದ್ದಿ: ಸಾಹುಕಾರ್‌ ಬೇಡಿಕೆಗೆ ಅಸ್ತು ಎಂದಿದ್ಯಾ ಹೈಕಮಾಂಡ್‌?

ರಾಜ್ಯ ರಾಜಕಾರಣದ ಮಹಾಸ್ಫೋಟಕ ಸುದ್ದಿ: ಸಾಹುಕಾರ್‌ ಬೇಡಿಕೆಗೆ ಅಸ್ತು ಎಂದಿದ್ಯಾ ಹೈಕಮಾಂಡ್‌?

Suvarna News   | Asianet News
Published : Jul 01, 2021, 11:30 AM IST

* ಸಾಹುಕಾರ್‌ ಇಟ್ಟ ಬೇಡಿಕೆಗಳು ಏನೇನು?
* ದೆಹಲಿಗೆ ದಂಡೆತ್ತಿ ಹೋದ ಸಾಹುಕಾರ್‌ಗೆ ಸಿಹಿನಾ? ಕಹಿನಾ?
* ದೆಹಲಿ ಯಾತ್ರೆ ಸಕ್ಸಸ್‌ ಅಯ್ತಾ?
 

ಬೆಂಗಳೂರು(ಜು.01):  ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ದೆಹಲಿ ದಂಡಯಾತ್ರೆಯ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಫೋಟಕ ಸುದ್ದಿಯೊಂದು ಬಂದಿದೆ. ಈ ಯಾತ್ರೆ ಸಕ್ಸಸ್‌ ಅಯ್ತಾ?, ಇಲ್ವಾ?, ದೆಹಲಿಗೆ ದಂಡೆತ್ತಿ ಹೋದ ಸಾಹುಕಾರ್‌ಗೆ ಸಿಹಿನಾ? ಕಹಿನಾ?. ಜಾರಕಿಹೊಳಿ ಬೇಡಿಕೆಗೆ ಅಸ್ತು ಎಂದಿದ್ಯಾ ಹೈಕಮಾಂಡ್‌?, ಸಾಹುಕಾರ್‌ ಇಟ್ಟ ಬೇಡಿಕೆಗಳು ಏನೇನು?, ರಮೇಶ್‌ ಜಾರಕಿಹೊಳಿ ದೆಹಲಿ ಪ್ರವಾಸ ರಣರೋಚಕ ಸುದ್ದಿ ಈ ವಿಡಿಯೋದಲ್ಲಿದೆ. 

ಮತ್ತೆ ಸಚಿವ ಸ್ಥಾನಕ್ಕೆ ಹರಸಾಹಸ: ಅಜ್ಞಾತ ಸ್ಥಳಕ್ಕೆ ರಮೇಶ್‌ ಜಾರಕಿಹೊಳಿ ಶಿಫ್ಟ್‌..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!