ರಾಜ್ಯ ರಾಜಕಾರಣದ ಮಹಾಸ್ಫೋಟಕ ಸುದ್ದಿ: ಸಾಹುಕಾರ್‌ ಬೇಡಿಕೆಗೆ ಅಸ್ತು ಎಂದಿದ್ಯಾ ಹೈಕಮಾಂಡ್‌?

ರಾಜ್ಯ ರಾಜಕಾರಣದ ಮಹಾಸ್ಫೋಟಕ ಸುದ್ದಿ: ಸಾಹುಕಾರ್‌ ಬೇಡಿಕೆಗೆ ಅಸ್ತು ಎಂದಿದ್ಯಾ ಹೈಕಮಾಂಡ್‌?

Suvarna News   | Asianet News
Published : Jul 01, 2021, 11:30 AM IST

* ಸಾಹುಕಾರ್‌ ಇಟ್ಟ ಬೇಡಿಕೆಗಳು ಏನೇನು?
* ದೆಹಲಿಗೆ ದಂಡೆತ್ತಿ ಹೋದ ಸಾಹುಕಾರ್‌ಗೆ ಸಿಹಿನಾ? ಕಹಿನಾ?
* ದೆಹಲಿ ಯಾತ್ರೆ ಸಕ್ಸಸ್‌ ಅಯ್ತಾ?
 

ಬೆಂಗಳೂರು(ಜು.01):  ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ದೆಹಲಿ ದಂಡಯಾತ್ರೆಯ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಫೋಟಕ ಸುದ್ದಿಯೊಂದು ಬಂದಿದೆ. ಈ ಯಾತ್ರೆ ಸಕ್ಸಸ್‌ ಅಯ್ತಾ?, ಇಲ್ವಾ?, ದೆಹಲಿಗೆ ದಂಡೆತ್ತಿ ಹೋದ ಸಾಹುಕಾರ್‌ಗೆ ಸಿಹಿನಾ? ಕಹಿನಾ?. ಜಾರಕಿಹೊಳಿ ಬೇಡಿಕೆಗೆ ಅಸ್ತು ಎಂದಿದ್ಯಾ ಹೈಕಮಾಂಡ್‌?, ಸಾಹುಕಾರ್‌ ಇಟ್ಟ ಬೇಡಿಕೆಗಳು ಏನೇನು?, ರಮೇಶ್‌ ಜಾರಕಿಹೊಳಿ ದೆಹಲಿ ಪ್ರವಾಸ ರಣರೋಚಕ ಸುದ್ದಿ ಈ ವಿಡಿಯೋದಲ್ಲಿದೆ. 

ಮತ್ತೆ ಸಚಿವ ಸ್ಥಾನಕ್ಕೆ ಹರಸಾಹಸ: ಅಜ್ಞಾತ ಸ್ಥಳಕ್ಕೆ ರಮೇಶ್‌ ಜಾರಕಿಹೊಳಿ ಶಿಫ್ಟ್‌..!

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?