ಇನಾಯತ್‌ ಅಲಿಗೆ ಟಿಕೆಟ್‌: ಮೊಯ್ದಿನ್ ಬಾವಾ ಕಾಂಗ್ರೆಸ್‌ಗೆ ಗುಡ್‌ಬೈ

ಇನಾಯತ್‌ ಅಲಿಗೆ ಟಿಕೆಟ್‌: ಮೊಯ್ದಿನ್ ಬಾವಾ ಕಾಂಗ್ರೆಸ್‌ಗೆ ಗುಡ್‌ಬೈ

Published : Apr 20, 2023, 04:13 PM IST

ಕಾಂಗ್ರೆಸ್‌ನ ಮತ್ತೊಂದು ವಿಕೆಟ್‌ ಪತನ
ಕಾಂಗ್ರೆಸ್‌ ತೊರೆದ ಮೊಯಿದ್ದೀನ್‌ ಬಾವಾ
ಮೊಯಿದ್ದೀನ್‌ ಬಾವಾ ಜೆಡಿಎಸ್‌ಗೆ ಸೇರ್ಪಡೆ

ಮಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇನ್ನೇನು ಹತ್ತಿರದಲ್ಲೇ ಇದ್ದು, ಕಾಂಗ್ರೆಸ್‌ ಇನಾಯತ್‌ ಅಲಿಗೆ ಟಿಕೆಟ್‌ ನೀಡಿದೆ. ಆದ್ರೆ ಮೊಯಿದ್ದೀನ್‌ ಬಾವಾ ಕಾಂಗ್ರೆಸ್‌ನಿಂದ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಹಾಗಾಗಿ ಮೊಯಿದ್ದೀನ್‌ ಬಾವಾ ಡಿ.ಕೆ.ಶಿವಕುಮಾರ್‌ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ. ಅಲ್ಲದೇ ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಿ, ಸೇರ್ಪಡೆಗೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಮೊಯಿದ್ದೀನ್‌ ಬಾವಾ, ನನ್ನ ಶತ್ರುವಿಗೆ ಡಿಕೆಶಿ ಟಿಕೆಟ್‌ನನ್ನು ನೀಡಿದ್ದಾರೆ. ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಗತಿ ಇಲ್ಲದಂತಾಗಿದೆ. ಡಿಕೆಶಿ ಇಲ್ಲಿ ಟಿಕೆಟ್‌ನನ್ನು ಮಾರಿದ್ದಾರೆ. ನನ್ನ ಅಭಿಮಾನಿಗಳ ಒತ್ತಾಯದ ಮೇರೆಗೆ ನಾನು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಮೊಯಿದ್ದೀನ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಫೈನಲ್‌ ಪಟ್ಟಿ ಬಿಡುಗಡೆ: ಹೈಕಮಾಂಡ್‌ ಲೆಕ್ಕಾಚಾರವೇನು?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more