ಇನಾಯತ್‌ ಅಲಿಗೆ ಟಿಕೆಟ್‌: ಮೊಯ್ದಿನ್ ಬಾವಾ ಕಾಂಗ್ರೆಸ್‌ಗೆ ಗುಡ್‌ಬೈ

ಇನಾಯತ್‌ ಅಲಿಗೆ ಟಿಕೆಟ್‌: ಮೊಯ್ದಿನ್ ಬಾವಾ ಕಾಂಗ್ರೆಸ್‌ಗೆ ಗುಡ್‌ಬೈ

Published : Apr 20, 2023, 04:13 PM IST

ಕಾಂಗ್ರೆಸ್‌ನ ಮತ್ತೊಂದು ವಿಕೆಟ್‌ ಪತನ
ಕಾಂಗ್ರೆಸ್‌ ತೊರೆದ ಮೊಯಿದ್ದೀನ್‌ ಬಾವಾ
ಮೊಯಿದ್ದೀನ್‌ ಬಾವಾ ಜೆಡಿಎಸ್‌ಗೆ ಸೇರ್ಪಡೆ

ಮಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇನ್ನೇನು ಹತ್ತಿರದಲ್ಲೇ ಇದ್ದು, ಕಾಂಗ್ರೆಸ್‌ ಇನಾಯತ್‌ ಅಲಿಗೆ ಟಿಕೆಟ್‌ ನೀಡಿದೆ. ಆದ್ರೆ ಮೊಯಿದ್ದೀನ್‌ ಬಾವಾ ಕಾಂಗ್ರೆಸ್‌ನಿಂದ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಹಾಗಾಗಿ ಮೊಯಿದ್ದೀನ್‌ ಬಾವಾ ಡಿ.ಕೆ.ಶಿವಕುಮಾರ್‌ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ. ಅಲ್ಲದೇ ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಿ, ಸೇರ್ಪಡೆಗೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಮೊಯಿದ್ದೀನ್‌ ಬಾವಾ, ನನ್ನ ಶತ್ರುವಿಗೆ ಡಿಕೆಶಿ ಟಿಕೆಟ್‌ನನ್ನು ನೀಡಿದ್ದಾರೆ. ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಗತಿ ಇಲ್ಲದಂತಾಗಿದೆ. ಡಿಕೆಶಿ ಇಲ್ಲಿ ಟಿಕೆಟ್‌ನನ್ನು ಮಾರಿದ್ದಾರೆ. ನನ್ನ ಅಭಿಮಾನಿಗಳ ಒತ್ತಾಯದ ಮೇರೆಗೆ ನಾನು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಮೊಯಿದ್ದೀನ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಫೈನಲ್‌ ಪಟ್ಟಿ ಬಿಡುಗಡೆ: ಹೈಕಮಾಂಡ್‌ ಲೆಕ್ಕಾಚಾರವೇನು?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more