ಕಟೀಲ್ ವಾರ್ನಿಂಗ್ ಕೊಟ್ಟರೂ ರೇಣುಕಾ ರಾಂಗ್ ಆಗಿದ್ದೇಕೆ..?: ಆರದ ಕಿಚ್ಚು, ತೀರದ ಸಿಟ್ಟು, ಸಿಡಿದೆದ್ದ ಬಿಎಸ್‌ವೈ ಬಂಟ..!

ಕಟೀಲ್ ವಾರ್ನಿಂಗ್ ಕೊಟ್ಟರೂ ರೇಣುಕಾ ರಾಂಗ್ ಆಗಿದ್ದೇಕೆ..?: ಆರದ ಕಿಚ್ಚು, ತೀರದ ಸಿಟ್ಟು, ಸಿಡಿದೆದ್ದ ಬಿಎಸ್‌ವೈ ಬಂಟ..!

Published : Jun 30, 2023, 12:11 PM IST

ಇದು "ರೆಬೆಲ್.. ರಾಂಗ್.. ರೇಣುಕಾ.." RRR ರೋಷಾಗ್ನಿ ಕಥೆ..! 
ಬಿಜೆಪಿ ಸೋಲಿನ ಸೂತ್ರಧಾರ "ಅವರೇ" ಅಂದ್ರು ರೇಣುಕಾಚಾರ್ಯ..!
ಬಿಜೆಪಿ ಸೋಲಿಗೆ ಅಸಲಿ ಕಾರಣ ಬಿಚ್ಟಿಟ್ಟ ರೆಬೆಲ್ ರೇಣುಕಾಚಾರ್ಯ..!

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮಾನಸಪುತ್ರ, ಕೇಸರಿ ಪಡೆಯ ರೆಬೆಲ್ ಸ್ಟಾರ್ ರೇಣುಕಾಚಾರ್ಯ ಸಿಡಿದು ನಿಂತಿದ್ದಾರೆ. ಪಕ್ಷದ ನಾಯಕರ ವಿರುದ್ಧವೇ ಗುಟುರು ಹಾಕ್ತಿದ್ದಾರೆ. ಅಂದ ಹಾಗೆ ರಾಜ್ಯ ಬಿಜೆಪಿಯಲ್ಲಿ ಅಂತರ್ಯುದ್ಧ ಶುರುವಾಗಿ ತುಂಬಾ ದಿನಗಳಾದ್ವು. ಇಷ್ಟು ದಿನ ಅಂತರ್ಯುದ್ಧ ಅಖಾಡದಲ್ಲಿ ಅಬ್ಬರಿಸ್ತಾ ಇದ್ದವರು ಒಂದೇ ಬಣಕ್ಕೆ ಸೇರಿದವರು. ಸಿ.ಟಿ ರವಿ, ಪ್ರತಾಪ್ ಸಿಂಹ, ಯತ್ನಾಳ್, ಸೋಮಣ್ಣ.. ಇವ್ರೆಲ್ಲಾ ಚುನಾವಣೆ ಸೋಲಿನ ಬೆನ್ನಲ್ಲೇ ಆಡಿದ ಮಾತು ಬಿಜೆಪಿಯಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದ್ದು ಸುಳ್ಳಲ್ಲ. ಈ ಎಲ್ಲಾ ಕಿಡಿ ಮಾತುಗಳ ಪರೋಕ್ಷ ಟಾರ್ಗೆಟ್ ರಾಜಾಹುಲಿ ಯಡಿಯೂರಪ್ಪ ಅನ್ನೋದು ಕನಿಷ್ಠ ರಾಜಕೀಯ ಜ್ಞಾನ  ಇರೋ ಎಂಥವರಿಗಾದ್ರೂ ಅರ್ಥ ಆಗತ್ತೆ. ಜೊತೆಗೆ ಇದನ್ನು ಸ್ವತಃ ಬಿಜೆಪಿಯವರೇ ಹೇಳ್ತಾರೆ. ಆಶ್ಚರ್ಯ ಏನಂದ್ರೆ ವಿರೋಧಿ ಬಣದವರು ಇಷ್ಟೆಲ್ಲಾ ಮಾತಾಡ್ತಾ ಇದ್ರೂ, ಯಡಿಯೂರಪ್ಪಮನವರ ಕಡೆಯಿಂದ ಕೌಂಟರ್ ಅಟ್ಯಾಕ್ ಶುರುವಾಗಿರ್ಲಿಲ್ಲ. ಆದ್ರೆ ಈಗ ಶುರುವಾಗಿದೆ. ಸ್ವತಃ ಬಿಎಸ್‌ವೈ ಬಂಟ ರೇಣುಕಾಚಾರ್ಯ ರೆಬೆಲ್ ಆಗಿ, ರಾಂಗ್ ಆಗಿ ಅಬ್ಬರಿಸೋದಕ್ಕೆ ಶುರು ಮಾಡಿದ್ದಾರೆ. ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಪಟ್ಟದಿಂದ ಇಳಿಸಿದ್ದು ಯಾಕೆ ಅನ್ನೋ ಪ್ರಶ್ನೆಯನ್ನೇ ಮುಂದಿಟ್ಟುಕೊಂಡು ಕೌಂಟರ್ ಅಟ್ಯಾಕ್ ಶುರು ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ: ಒಂದು ದೇಶ, ಒಂದೇ ಕಾನೂನು ಬೇಕಾ ಬೇಡ್ವಾ ?: ಮೋದಿ ಮಾತಿಗೆ ಮುಗಿವಿದ್ದ ವಿಪಕ್ಷಗಳು

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more