ಕಟೀಲ್ ವಾರ್ನಿಂಗ್ ಕೊಟ್ಟರೂ ರೇಣುಕಾ ರಾಂಗ್ ಆಗಿದ್ದೇಕೆ..?: ಆರದ ಕಿಚ್ಚು, ತೀರದ ಸಿಟ್ಟು, ಸಿಡಿದೆದ್ದ ಬಿಎಸ್‌ವೈ ಬಂಟ..!

ಕಟೀಲ್ ವಾರ್ನಿಂಗ್ ಕೊಟ್ಟರೂ ರೇಣುಕಾ ರಾಂಗ್ ಆಗಿದ್ದೇಕೆ..?: ಆರದ ಕಿಚ್ಚು, ತೀರದ ಸಿಟ್ಟು, ಸಿಡಿದೆದ್ದ ಬಿಎಸ್‌ವೈ ಬಂಟ..!

Published : Jun 30, 2023, 12:11 PM IST

ಇದು "ರೆಬೆಲ್.. ರಾಂಗ್.. ರೇಣುಕಾ.." RRR ರೋಷಾಗ್ನಿ ಕಥೆ..! 
ಬಿಜೆಪಿ ಸೋಲಿನ ಸೂತ್ರಧಾರ "ಅವರೇ" ಅಂದ್ರು ರೇಣುಕಾಚಾರ್ಯ..!
ಬಿಜೆಪಿ ಸೋಲಿಗೆ ಅಸಲಿ ಕಾರಣ ಬಿಚ್ಟಿಟ್ಟ ರೆಬೆಲ್ ರೇಣುಕಾಚಾರ್ಯ..!

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮಾನಸಪುತ್ರ, ಕೇಸರಿ ಪಡೆಯ ರೆಬೆಲ್ ಸ್ಟಾರ್ ರೇಣುಕಾಚಾರ್ಯ ಸಿಡಿದು ನಿಂತಿದ್ದಾರೆ. ಪಕ್ಷದ ನಾಯಕರ ವಿರುದ್ಧವೇ ಗುಟುರು ಹಾಕ್ತಿದ್ದಾರೆ. ಅಂದ ಹಾಗೆ ರಾಜ್ಯ ಬಿಜೆಪಿಯಲ್ಲಿ ಅಂತರ್ಯುದ್ಧ ಶುರುವಾಗಿ ತುಂಬಾ ದಿನಗಳಾದ್ವು. ಇಷ್ಟು ದಿನ ಅಂತರ್ಯುದ್ಧ ಅಖಾಡದಲ್ಲಿ ಅಬ್ಬರಿಸ್ತಾ ಇದ್ದವರು ಒಂದೇ ಬಣಕ್ಕೆ ಸೇರಿದವರು. ಸಿ.ಟಿ ರವಿ, ಪ್ರತಾಪ್ ಸಿಂಹ, ಯತ್ನಾಳ್, ಸೋಮಣ್ಣ.. ಇವ್ರೆಲ್ಲಾ ಚುನಾವಣೆ ಸೋಲಿನ ಬೆನ್ನಲ್ಲೇ ಆಡಿದ ಮಾತು ಬಿಜೆಪಿಯಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದ್ದು ಸುಳ್ಳಲ್ಲ. ಈ ಎಲ್ಲಾ ಕಿಡಿ ಮಾತುಗಳ ಪರೋಕ್ಷ ಟಾರ್ಗೆಟ್ ರಾಜಾಹುಲಿ ಯಡಿಯೂರಪ್ಪ ಅನ್ನೋದು ಕನಿಷ್ಠ ರಾಜಕೀಯ ಜ್ಞಾನ  ಇರೋ ಎಂಥವರಿಗಾದ್ರೂ ಅರ್ಥ ಆಗತ್ತೆ. ಜೊತೆಗೆ ಇದನ್ನು ಸ್ವತಃ ಬಿಜೆಪಿಯವರೇ ಹೇಳ್ತಾರೆ. ಆಶ್ಚರ್ಯ ಏನಂದ್ರೆ ವಿರೋಧಿ ಬಣದವರು ಇಷ್ಟೆಲ್ಲಾ ಮಾತಾಡ್ತಾ ಇದ್ರೂ, ಯಡಿಯೂರಪ್ಪಮನವರ ಕಡೆಯಿಂದ ಕೌಂಟರ್ ಅಟ್ಯಾಕ್ ಶುರುವಾಗಿರ್ಲಿಲ್ಲ. ಆದ್ರೆ ಈಗ ಶುರುವಾಗಿದೆ. ಸ್ವತಃ ಬಿಎಸ್‌ವೈ ಬಂಟ ರೇಣುಕಾಚಾರ್ಯ ರೆಬೆಲ್ ಆಗಿ, ರಾಂಗ್ ಆಗಿ ಅಬ್ಬರಿಸೋದಕ್ಕೆ ಶುರು ಮಾಡಿದ್ದಾರೆ. ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಪಟ್ಟದಿಂದ ಇಳಿಸಿದ್ದು ಯಾಕೆ ಅನ್ನೋ ಪ್ರಶ್ನೆಯನ್ನೇ ಮುಂದಿಟ್ಟುಕೊಂಡು ಕೌಂಟರ್ ಅಟ್ಯಾಕ್ ಶುರು ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ: ಒಂದು ದೇಶ, ಒಂದೇ ಕಾನೂನು ಬೇಕಾ ಬೇಡ್ವಾ ?: ಮೋದಿ ಮಾತಿಗೆ ಮುಗಿವಿದ್ದ ವಿಪಕ್ಷಗಳು

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more