ನಾನು ಬಳ್ಳಾರಿಗೆ ಬರ್ತೇನೆ, ನೀನು ಬಾ: ಶ್ರೀರಾಮುಲುಗೆ ಮಾಜಿ ಶಾಸಕ ಪಂಥಾಹ್ವಾನ

ನಾನು ಬಳ್ಳಾರಿಗೆ ಬರ್ತೇನೆ, ನೀನು ಬಾ: ಶ್ರೀರಾಮುಲುಗೆ ಮಾಜಿ ಶಾಸಕ ಪಂಥಾಹ್ವಾನ

Published : Aug 02, 2020, 05:01 PM IST

ಆರೋಗ್ಯ ಸಚಿವ ಬಿ. ಶ್ರೀರಾಮುಲು ವಿರುದ್ಧ ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು ಮತ್ತೆ ಮನಸೋ ಇಚ್ಛೆ ವಾಗ್ದಾಳಿ ನಡೆಸಿದ್ದಾರೆ.

ಚಿತ್ರದುರ್ಗ, (ಆ.02): ಆರೋಗ್ಯ ಸಚಿವ ಬಿ. ಶ್ರೀರಾಮುಲು ವಿರುದ್ಧ ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು ಮತ್ತೆ ಮನಸೋ ಇಚ್ಛೆ ವಾಗ್ದಾಳಿ ನಡೆಸಿದ್ದಾರೆ.

'ಶ್ರೀರಾಮುಲುದ್ದು ಬಿಲ್ಡಪ್ ಮಾತ್ರ, ಮಂತ್ರಿಗಿರಿ ನಿಭಾಯಿಸಲು ಬರಲ್ಲ' 

ಇಂದು (ಭಾನುವಾರ) ಚಿತ್ರದುರ್ಗದ ಪತ್ರಿಕಾಭವನದಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಬಳ್ಳಾರಿಯ ದುರ್ಗಮ್ಮ ದೇವಸ್ಥಾನಕ್ಕೆ ಪ್ರಮಾಣ ಮಾಡಲು ಬಾ ಎಂದು ಶ್ರೀರಾಮುಲುಗೆ ತಂಥಾಹ್ವಾನ ನೀಡಿದ್ದಾರೆ. ಹಾಗಾದ್ರೆ, ತಿಪ್ಪೇಸ್ವಾಮಿ ಅವರು ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?