'ಪಂಚಮ ಕಹಳೆ ಬರೀ ಟ್ರೇಲರ್ ಅಷ್ಟೇ. ಮುಂದೈತೆ ಮಾರಿಹಬ್ಬ'!

'ಪಂಚಮ ಕಹಳೆ ಬರೀ ಟ್ರೇಲರ್ ಅಷ್ಟೇ. ಮುಂದೈತೆ ಮಾರಿಹಬ್ಬ'!

Published : Feb 27, 2021, 05:33 PM IST

'ಪಂಚಮ ಕಹಳೆ ಬರೀ ಟ್ರೇಲರ್ ಅಷ್ಟೇ. ಮುಂದೈತೆ ಮಾರಿಹಬ್ಬ. ವಿಶ್ರಾಂತಿಗೆ ತೆರಳಿರುವ ನಮ್ಮ ಹೆಬ್ಬುಲಿ ಬರಬೇಕಾಗಿದೆ. ಬಂದ ಮೇಲೆ ಹೋರಾಟದ ಸ್ವರೂಪ ಬದಲಾಗಲಿದೆ' ಎಂದು ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ. 

ಬೆಂಗಳೂರು (ಫೆ. 27): ಪಂಚಮಸಾಲಿ ಮೀಸಲಾತಿ ಹೋರಾಟದ ಬಗ್ಗೆ ವಿಜಯಾನಂದ ಕಾಶಪ್ಪನವರ್ ಇಂದು ಪ್ರತಿಕ್ರಿಯಿಸಿದ್ದಾರೆ. 'ಪಂಚಮ ಕಹಳೆ ಬರೀ ಟ್ರೇಲರ್ ಅಷ್ಟೇ. ಮುಂದೈತೆ ಮಾರಿಹಬ್ಬ. ವಿಶ್ರಾಂತಿಗೆ ತೆರಳಿರುವ ನಮ್ಮ ಹೆಬ್ಬುಲಿ ಬರಬೇಕಾಗಿದೆ. ಬಂದ ಮೇಲೆ ಹೋರಾಟದ ಸ್ವರೂಪ ಬದಲಾಗಲಿದೆ' ಎಂದಿದ್ದಾರೆ. 

ಹೋರಾಟಕ್ಕೆ ಜನ ಸೇರಿದ್ದಕ್ಕೆ ನಿರಾಣಿ, ಸಿಸಿ ಪಾಟೀಲ್ರಿಗೆ ಸಹಿಸಿಕೊಳ್ಳೋಕೆ ಆಗುತ್ತಿಲ್ಲ. 2ಎ ಮೀಸಲಾತಿ ಕೊಟ್ಟರೆ ನನಗೆ ಕೊಡ್ತಾರಾ.? ಎಂದು ಕಾಶಪ್ಪನವರ್ ಹೇಳಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!