'ಪಂಚಮ ಕಹಳೆ ಬರೀ ಟ್ರೇಲರ್ ಅಷ್ಟೇ. ಮುಂದೈತೆ ಮಾರಿಹಬ್ಬ'!

'ಪಂಚಮ ಕಹಳೆ ಬರೀ ಟ್ರೇಲರ್ ಅಷ್ಟೇ. ಮುಂದೈತೆ ಮಾರಿಹಬ್ಬ'!

Suvarna News   | Asianet News
Published : Feb 27, 2021, 05:33 PM IST

'ಪಂಚಮ ಕಹಳೆ ಬರೀ ಟ್ರೇಲರ್ ಅಷ್ಟೇ. ಮುಂದೈತೆ ಮಾರಿಹಬ್ಬ. ವಿಶ್ರಾಂತಿಗೆ ತೆರಳಿರುವ ನಮ್ಮ ಹೆಬ್ಬುಲಿ ಬರಬೇಕಾಗಿದೆ. ಬಂದ ಮೇಲೆ ಹೋರಾಟದ ಸ್ವರೂಪ ಬದಲಾಗಲಿದೆ' ಎಂದು ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ. 

ಬೆಂಗಳೂರು (ಫೆ. 27): ಪಂಚಮಸಾಲಿ ಮೀಸಲಾತಿ ಹೋರಾಟದ ಬಗ್ಗೆ ವಿಜಯಾನಂದ ಕಾಶಪ್ಪನವರ್ ಇಂದು ಪ್ರತಿಕ್ರಿಯಿಸಿದ್ದಾರೆ. 'ಪಂಚಮ ಕಹಳೆ ಬರೀ ಟ್ರೇಲರ್ ಅಷ್ಟೇ. ಮುಂದೈತೆ ಮಾರಿಹಬ್ಬ. ವಿಶ್ರಾಂತಿಗೆ ತೆರಳಿರುವ ನಮ್ಮ ಹೆಬ್ಬುಲಿ ಬರಬೇಕಾಗಿದೆ. ಬಂದ ಮೇಲೆ ಹೋರಾಟದ ಸ್ವರೂಪ ಬದಲಾಗಲಿದೆ' ಎಂದಿದ್ದಾರೆ. 

ಹೋರಾಟಕ್ಕೆ ಜನ ಸೇರಿದ್ದಕ್ಕೆ ನಿರಾಣಿ, ಸಿಸಿ ಪಾಟೀಲ್ರಿಗೆ ಸಹಿಸಿಕೊಳ್ಳೋಕೆ ಆಗುತ್ತಿಲ್ಲ. 2ಎ ಮೀಸಲಾತಿ ಕೊಟ್ಟರೆ ನನಗೆ ಕೊಡ್ತಾರಾ.? ಎಂದು ಕಾಶಪ್ಪನವರ್ ಹೇಳಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?