'ಪಂಚಮ ಕಹಳೆ ಬರೀ ಟ್ರೇಲರ್ ಅಷ್ಟೇ. ಮುಂದೈತೆ ಮಾರಿಹಬ್ಬ'!

'ಪಂಚಮ ಕಹಳೆ ಬರೀ ಟ್ರೇಲರ್ ಅಷ್ಟೇ. ಮುಂದೈತೆ ಮಾರಿಹಬ್ಬ'!

Suvarna News   | Asianet News
Published : Feb 27, 2021, 05:33 PM IST

'ಪಂಚಮ ಕಹಳೆ ಬರೀ ಟ್ರೇಲರ್ ಅಷ್ಟೇ. ಮುಂದೈತೆ ಮಾರಿಹಬ್ಬ. ವಿಶ್ರಾಂತಿಗೆ ತೆರಳಿರುವ ನಮ್ಮ ಹೆಬ್ಬುಲಿ ಬರಬೇಕಾಗಿದೆ. ಬಂದ ಮೇಲೆ ಹೋರಾಟದ ಸ್ವರೂಪ ಬದಲಾಗಲಿದೆ' ಎಂದು ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ. 

ಬೆಂಗಳೂರು (ಫೆ. 27): ಪಂಚಮಸಾಲಿ ಮೀಸಲಾತಿ ಹೋರಾಟದ ಬಗ್ಗೆ ವಿಜಯಾನಂದ ಕಾಶಪ್ಪನವರ್ ಇಂದು ಪ್ರತಿಕ್ರಿಯಿಸಿದ್ದಾರೆ. 'ಪಂಚಮ ಕಹಳೆ ಬರೀ ಟ್ರೇಲರ್ ಅಷ್ಟೇ. ಮುಂದೈತೆ ಮಾರಿಹಬ್ಬ. ವಿಶ್ರಾಂತಿಗೆ ತೆರಳಿರುವ ನಮ್ಮ ಹೆಬ್ಬುಲಿ ಬರಬೇಕಾಗಿದೆ. ಬಂದ ಮೇಲೆ ಹೋರಾಟದ ಸ್ವರೂಪ ಬದಲಾಗಲಿದೆ' ಎಂದಿದ್ದಾರೆ. 

ಹೋರಾಟಕ್ಕೆ ಜನ ಸೇರಿದ್ದಕ್ಕೆ ನಿರಾಣಿ, ಸಿಸಿ ಪಾಟೀಲ್ರಿಗೆ ಸಹಿಸಿಕೊಳ್ಳೋಕೆ ಆಗುತ್ತಿಲ್ಲ. 2ಎ ಮೀಸಲಾತಿ ಕೊಟ್ಟರೆ ನನಗೆ ಕೊಡ್ತಾರಾ.? ಎಂದು ಕಾಶಪ್ಪನವರ್ ಹೇಳಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!