'ಪಂಚಮ ಕಹಳೆ ಬರೀ ಟ್ರೇಲರ್ ಅಷ್ಟೇ. ಮುಂದೈತೆ ಮಾರಿಹಬ್ಬ'!

'ಪಂಚಮ ಕಹಳೆ ಬರೀ ಟ್ರೇಲರ್ ಅಷ್ಟೇ. ಮುಂದೈತೆ ಮಾರಿಹಬ್ಬ'!

Suvarna News   | Asianet News
Published : Feb 27, 2021, 05:33 PM IST

'ಪಂಚಮ ಕಹಳೆ ಬರೀ ಟ್ರೇಲರ್ ಅಷ್ಟೇ. ಮುಂದೈತೆ ಮಾರಿಹಬ್ಬ. ವಿಶ್ರಾಂತಿಗೆ ತೆರಳಿರುವ ನಮ್ಮ ಹೆಬ್ಬುಲಿ ಬರಬೇಕಾಗಿದೆ. ಬಂದ ಮೇಲೆ ಹೋರಾಟದ ಸ್ವರೂಪ ಬದಲಾಗಲಿದೆ' ಎಂದು ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ. 

ಬೆಂಗಳೂರು (ಫೆ. 27): ಪಂಚಮಸಾಲಿ ಮೀಸಲಾತಿ ಹೋರಾಟದ ಬಗ್ಗೆ ವಿಜಯಾನಂದ ಕಾಶಪ್ಪನವರ್ ಇಂದು ಪ್ರತಿಕ್ರಿಯಿಸಿದ್ದಾರೆ. 'ಪಂಚಮ ಕಹಳೆ ಬರೀ ಟ್ರೇಲರ್ ಅಷ್ಟೇ. ಮುಂದೈತೆ ಮಾರಿಹಬ್ಬ. ವಿಶ್ರಾಂತಿಗೆ ತೆರಳಿರುವ ನಮ್ಮ ಹೆಬ್ಬುಲಿ ಬರಬೇಕಾಗಿದೆ. ಬಂದ ಮೇಲೆ ಹೋರಾಟದ ಸ್ವರೂಪ ಬದಲಾಗಲಿದೆ' ಎಂದಿದ್ದಾರೆ. 

ಹೋರಾಟಕ್ಕೆ ಜನ ಸೇರಿದ್ದಕ್ಕೆ ನಿರಾಣಿ, ಸಿಸಿ ಪಾಟೀಲ್ರಿಗೆ ಸಹಿಸಿಕೊಳ್ಳೋಕೆ ಆಗುತ್ತಿಲ್ಲ. 2ಎ ಮೀಸಲಾತಿ ಕೊಟ್ಟರೆ ನನಗೆ ಕೊಡ್ತಾರಾ.? ಎಂದು ಕಾಶಪ್ಪನವರ್ ಹೇಳಿದ್ದಾರೆ. 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?