ಶಾಸಕ ತಿಪ್ಪಾರೆಡ್ಡಿ ವಿರುದ್ಧ ಭ್ರಷ್ಟಾಚಾರ ಆರೋಪ: ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ ರಘು ಆಚಾರ್‌

ಶಾಸಕ ತಿಪ್ಪಾರೆಡ್ಡಿ ವಿರುದ್ಧ ಭ್ರಷ್ಟಾಚಾರ ಆರೋಪ: ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ ರಘು ಆಚಾರ್‌

Published : Jan 17, 2023, 10:55 AM IST

ಚಿತ್ರದುರ್ಗದಲ್ಲಿ ನಡೆದಿರುವ ಕಾಮಗಾರಿಗಳ ಬಗ್ಗೆ ವಿಶೇಷ ತನಿಖೆ ಆಗಬೇಕೆಂದು ಮಾಜಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಆಗ್ರಹಿಸಿದ್ದಾರೆ.

ಶಾಸಕ ತಿಪ್ಪಾರೆಡ್ಡಿ ವಿರುದ್ಧ ರಘು ಆಚಾರ್‌ ಭ್ರಷ್ಟಾಚಾರ ಆರೋಪ ಮಾಡಿದ್ದು,  ಗ್ರಾಮಗಳ ಭೇಟಿ ವೇಳೆ ಜನ ಕಮಿಷನ್ ಬಗ್ಗೆ ಆರೋಪ ಮಾಡ್ತಾರೆ ಎಂದು ತಿಳಿಸಿದ್ದಾರೆ. ಶೇ. 25 ರಿಂದ 40ರಷ್ಟು ಕಮಿಷನ್‌ ಆರೋಪಿಸಿದ ರಘು ಆಚಾರ್‌, ರಸ್ತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಿಲ್ಲ ಎಂದು ಹೇಳಿದ್ದಾರೆ‌. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಲೋಕಾಯುಕ್ತ ತನಿಖೆಗೆ ರಘು ಆಚಾರ್‌ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಭ್ರಷ್ಟಾಚಾರದ ದಾಖಲೆಗಳು ಇವೆ. ಸರ್ಕಾರ ಲೋಕಾಯುಕ್ತ ತನಿಖೆ ನಡೆಸಿ  ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಅವೆಲ್ಲವನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತೇನೆ ಎಂದು ಎಚ್ಚರಿಸಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ: ಕರ್ನಾಟಕದ ಬಗ್ಗೆ ಮಹ ...

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more