ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ ವಿರುದ್ಧ ದೇವೇಗೌಡ ವಾಗ್ದಾಳಿ

ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ ವಿರುದ್ಧ ದೇವೇಗೌಡ ವಾಗ್ದಾಳಿ

Suvarna News   | Asianet News
Published : Oct 27, 2021, 02:11 PM ISTUpdated : Oct 27, 2021, 02:15 PM IST

*  ದಿ. ಎಂ.ಸಿ. ಮನಗೂಳಿ ಅವರನ್ನ ರಾಜಕೀಯದಲ್ಲಿ ಬೆಳೆಸಿದ್ದೇ ನಾನು: ದೇವೇಗೌಡ
*  ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೆಸ್‌ ಸೇರಿದ ಅಶೋಕ್‌ ಮನಗೂಳಿ 
*  ಕಾಂಗ್ರೆಸ್‌ ವಿರುದ್ಧವೂ ಕಿಡಿಕಾರಿದ ದೇವೇಗೌಡ
 

ವಿಜಯಪುರ(ಅ.27): ಜಿಲ್ಲೆಯ ಸಿಂದಗಿ ಕ್ಷೇತ್ರದಲ್ಲಿ ದಿ. ಎಂ.ಸಿ. ಮನಗೂಳಿ ಅವರನ್ನ ರಾಜಕೀಯದಲ್ಲಿ ಬೆಳೆಸಿದ್ದೇ ನಾನು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ. 1994 ರಲ್ಲಿ  ದಿ. ಮನಗೂಳಿ ಅವರಿಗೆ ಟಿಕೆಟ್‌ ಕೊಡೋ ಸಂದರ್ಭದಲ್ಲಿ ರಾಮಕೃಷ್ಣ ಹೆಗಡೆ, ಎಸ್‌.ಆರ್‌.ಬೊಮ್ಮಾಯಿ, ಜೆ.ಎಚ್‌. ಪಟೇಲ್‌ ಸೇರಿದಂತೆ ಎಲ್ಲ ನಾಯಕರು ವಿರೋಧಿಸಿದ್ದರು. ಆದರೂ ನಾನು ಟಿಕೆಟ್‌ ಕೊಟ್ಟೆ ಗೆದ್ದು ಮಂತ್ರಿಯಾದರು. ಆದರೆ, ಇಂದು ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೆಸ್‌ ಸೇರಿದ ದಿ. ಮನಗೂಳಿ ಅವರ ಪುತ್ರ ಅಶೋಕ್‌ ಮನಗೂಳಿ ವಿರುದ್ಧ ದೊಡ್ಡಗೌಡರು ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ ವಿರುದ್ಧವೂ ದೇವೇಗೌಡ ಕಿಡಿಕಾರಿದ್ದಾರೆ.

'ಕಂಬಳಿ ಹಾಕಲು ಕುರುಬರೇ ಆಗಬೇಕು ಅಂತಾದ್ರೆ ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೇ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more