ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ ವಿರುದ್ಧ ದೇವೇಗೌಡ ವಾಗ್ದಾಳಿ

ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ ವಿರುದ್ಧ ದೇವೇಗೌಡ ವಾಗ್ದಾಳಿ

Suvarna News   | Asianet News
Published : Oct 27, 2021, 02:11 PM ISTUpdated : Oct 27, 2021, 02:15 PM IST

*  ದಿ. ಎಂ.ಸಿ. ಮನಗೂಳಿ ಅವರನ್ನ ರಾಜಕೀಯದಲ್ಲಿ ಬೆಳೆಸಿದ್ದೇ ನಾನು: ದೇವೇಗೌಡ
*  ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೆಸ್‌ ಸೇರಿದ ಅಶೋಕ್‌ ಮನಗೂಳಿ 
*  ಕಾಂಗ್ರೆಸ್‌ ವಿರುದ್ಧವೂ ಕಿಡಿಕಾರಿದ ದೇವೇಗೌಡ
 

ವಿಜಯಪುರ(ಅ.27): ಜಿಲ್ಲೆಯ ಸಿಂದಗಿ ಕ್ಷೇತ್ರದಲ್ಲಿ ದಿ. ಎಂ.ಸಿ. ಮನಗೂಳಿ ಅವರನ್ನ ರಾಜಕೀಯದಲ್ಲಿ ಬೆಳೆಸಿದ್ದೇ ನಾನು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ. 1994 ರಲ್ಲಿ  ದಿ. ಮನಗೂಳಿ ಅವರಿಗೆ ಟಿಕೆಟ್‌ ಕೊಡೋ ಸಂದರ್ಭದಲ್ಲಿ ರಾಮಕೃಷ್ಣ ಹೆಗಡೆ, ಎಸ್‌.ಆರ್‌.ಬೊಮ್ಮಾಯಿ, ಜೆ.ಎಚ್‌. ಪಟೇಲ್‌ ಸೇರಿದಂತೆ ಎಲ್ಲ ನಾಯಕರು ವಿರೋಧಿಸಿದ್ದರು. ಆದರೂ ನಾನು ಟಿಕೆಟ್‌ ಕೊಟ್ಟೆ ಗೆದ್ದು ಮಂತ್ರಿಯಾದರು. ಆದರೆ, ಇಂದು ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೆಸ್‌ ಸೇರಿದ ದಿ. ಮನಗೂಳಿ ಅವರ ಪುತ್ರ ಅಶೋಕ್‌ ಮನಗೂಳಿ ವಿರುದ್ಧ ದೊಡ್ಡಗೌಡರು ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ ವಿರುದ್ಧವೂ ದೇವೇಗೌಡ ಕಿಡಿಕಾರಿದ್ದಾರೆ.

'ಕಂಬಳಿ ಹಾಕಲು ಕುರುಬರೇ ಆಗಬೇಕು ಅಂತಾದ್ರೆ ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೇ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more