ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ ವಿರುದ್ಧ ದೇವೇಗೌಡ ವಾಗ್ದಾಳಿ

ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ ವಿರುದ್ಧ ದೇವೇಗೌಡ ವಾಗ್ದಾಳಿ

Suvarna News   | Asianet News
Published : Oct 27, 2021, 02:11 PM ISTUpdated : Oct 27, 2021, 02:15 PM IST

*  ದಿ. ಎಂ.ಸಿ. ಮನಗೂಳಿ ಅವರನ್ನ ರಾಜಕೀಯದಲ್ಲಿ ಬೆಳೆಸಿದ್ದೇ ನಾನು: ದೇವೇಗೌಡ
*  ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೆಸ್‌ ಸೇರಿದ ಅಶೋಕ್‌ ಮನಗೂಳಿ 
*  ಕಾಂಗ್ರೆಸ್‌ ವಿರುದ್ಧವೂ ಕಿಡಿಕಾರಿದ ದೇವೇಗೌಡ
 

ವಿಜಯಪುರ(ಅ.27): ಜಿಲ್ಲೆಯ ಸಿಂದಗಿ ಕ್ಷೇತ್ರದಲ್ಲಿ ದಿ. ಎಂ.ಸಿ. ಮನಗೂಳಿ ಅವರನ್ನ ರಾಜಕೀಯದಲ್ಲಿ ಬೆಳೆಸಿದ್ದೇ ನಾನು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ. 1994 ರಲ್ಲಿ  ದಿ. ಮನಗೂಳಿ ಅವರಿಗೆ ಟಿಕೆಟ್‌ ಕೊಡೋ ಸಂದರ್ಭದಲ್ಲಿ ರಾಮಕೃಷ್ಣ ಹೆಗಡೆ, ಎಸ್‌.ಆರ್‌.ಬೊಮ್ಮಾಯಿ, ಜೆ.ಎಚ್‌. ಪಟೇಲ್‌ ಸೇರಿದಂತೆ ಎಲ್ಲ ನಾಯಕರು ವಿರೋಧಿಸಿದ್ದರು. ಆದರೂ ನಾನು ಟಿಕೆಟ್‌ ಕೊಟ್ಟೆ ಗೆದ್ದು ಮಂತ್ರಿಯಾದರು. ಆದರೆ, ಇಂದು ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೆಸ್‌ ಸೇರಿದ ದಿ. ಮನಗೂಳಿ ಅವರ ಪುತ್ರ ಅಶೋಕ್‌ ಮನಗೂಳಿ ವಿರುದ್ಧ ದೊಡ್ಡಗೌಡರು ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ ವಿರುದ್ಧವೂ ದೇವೇಗೌಡ ಕಿಡಿಕಾರಿದ್ದಾರೆ.

'ಕಂಬಳಿ ಹಾಕಲು ಕುರುಬರೇ ಆಗಬೇಕು ಅಂತಾದ್ರೆ ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೇ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more