ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ ವಿರುದ್ಧ ದೇವೇಗೌಡ ವಾಗ್ದಾಳಿ

ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ ವಿರುದ್ಧ ದೇವೇಗೌಡ ವಾಗ್ದಾಳಿ

Suvarna News   | Asianet News
Published : Oct 27, 2021, 02:11 PM ISTUpdated : Oct 27, 2021, 02:15 PM IST

*  ದಿ. ಎಂ.ಸಿ. ಮನಗೂಳಿ ಅವರನ್ನ ರಾಜಕೀಯದಲ್ಲಿ ಬೆಳೆಸಿದ್ದೇ ನಾನು: ದೇವೇಗೌಡ
*  ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೆಸ್‌ ಸೇರಿದ ಅಶೋಕ್‌ ಮನಗೂಳಿ 
*  ಕಾಂಗ್ರೆಸ್‌ ವಿರುದ್ಧವೂ ಕಿಡಿಕಾರಿದ ದೇವೇಗೌಡ
 

ವಿಜಯಪುರ(ಅ.27): ಜಿಲ್ಲೆಯ ಸಿಂದಗಿ ಕ್ಷೇತ್ರದಲ್ಲಿ ದಿ. ಎಂ.ಸಿ. ಮನಗೂಳಿ ಅವರನ್ನ ರಾಜಕೀಯದಲ್ಲಿ ಬೆಳೆಸಿದ್ದೇ ನಾನು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ. 1994 ರಲ್ಲಿ  ದಿ. ಮನಗೂಳಿ ಅವರಿಗೆ ಟಿಕೆಟ್‌ ಕೊಡೋ ಸಂದರ್ಭದಲ್ಲಿ ರಾಮಕೃಷ್ಣ ಹೆಗಡೆ, ಎಸ್‌.ಆರ್‌.ಬೊಮ್ಮಾಯಿ, ಜೆ.ಎಚ್‌. ಪಟೇಲ್‌ ಸೇರಿದಂತೆ ಎಲ್ಲ ನಾಯಕರು ವಿರೋಧಿಸಿದ್ದರು. ಆದರೂ ನಾನು ಟಿಕೆಟ್‌ ಕೊಟ್ಟೆ ಗೆದ್ದು ಮಂತ್ರಿಯಾದರು. ಆದರೆ, ಇಂದು ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೆಸ್‌ ಸೇರಿದ ದಿ. ಮನಗೂಳಿ ಅವರ ಪುತ್ರ ಅಶೋಕ್‌ ಮನಗೂಳಿ ವಿರುದ್ಧ ದೊಡ್ಡಗೌಡರು ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ ವಿರುದ್ಧವೂ ದೇವೇಗೌಡ ಕಿಡಿಕಾರಿದ್ದಾರೆ.

'ಕಂಬಳಿ ಹಾಕಲು ಕುರುಬರೇ ಆಗಬೇಕು ಅಂತಾದ್ರೆ ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೇ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more