ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ ವಿರುದ್ಧ ದೇವೇಗೌಡ ವಾಗ್ದಾಳಿ

ಸಿಂದಗಿ ಬೈಎಲೆಕ್ಷನ್‌: ಕಾಂಗ್ರೆಸ್‌ ವಿರುದ್ಧ ದೇವೇಗೌಡ ವಾಗ್ದಾಳಿ

Suvarna News   | Asianet News
Published : Oct 27, 2021, 02:11 PM ISTUpdated : Oct 27, 2021, 02:15 PM IST

*  ದಿ. ಎಂ.ಸಿ. ಮನಗೂಳಿ ಅವರನ್ನ ರಾಜಕೀಯದಲ್ಲಿ ಬೆಳೆಸಿದ್ದೇ ನಾನು: ದೇವೇಗೌಡ
*  ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೆಸ್‌ ಸೇರಿದ ಅಶೋಕ್‌ ಮನಗೂಳಿ 
*  ಕಾಂಗ್ರೆಸ್‌ ವಿರುದ್ಧವೂ ಕಿಡಿಕಾರಿದ ದೇವೇಗೌಡ
 

ವಿಜಯಪುರ(ಅ.27): ಜಿಲ್ಲೆಯ ಸಿಂದಗಿ ಕ್ಷೇತ್ರದಲ್ಲಿ ದಿ. ಎಂ.ಸಿ. ಮನಗೂಳಿ ಅವರನ್ನ ರಾಜಕೀಯದಲ್ಲಿ ಬೆಳೆಸಿದ್ದೇ ನಾನು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ. 1994 ರಲ್ಲಿ  ದಿ. ಮನಗೂಳಿ ಅವರಿಗೆ ಟಿಕೆಟ್‌ ಕೊಡೋ ಸಂದರ್ಭದಲ್ಲಿ ರಾಮಕೃಷ್ಣ ಹೆಗಡೆ, ಎಸ್‌.ಆರ್‌.ಬೊಮ್ಮಾಯಿ, ಜೆ.ಎಚ್‌. ಪಟೇಲ್‌ ಸೇರಿದಂತೆ ಎಲ್ಲ ನಾಯಕರು ವಿರೋಧಿಸಿದ್ದರು. ಆದರೂ ನಾನು ಟಿಕೆಟ್‌ ಕೊಟ್ಟೆ ಗೆದ್ದು ಮಂತ್ರಿಯಾದರು. ಆದರೆ, ಇಂದು ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೆಸ್‌ ಸೇರಿದ ದಿ. ಮನಗೂಳಿ ಅವರ ಪುತ್ರ ಅಶೋಕ್‌ ಮನಗೂಳಿ ವಿರುದ್ಧ ದೊಡ್ಡಗೌಡರು ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ ವಿರುದ್ಧವೂ ದೇವೇಗೌಡ ಕಿಡಿಕಾರಿದ್ದಾರೆ.

'ಕಂಬಳಿ ಹಾಕಲು ಕುರುಬರೇ ಆಗಬೇಕು ಅಂತಾದ್ರೆ ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೇ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more