Party Rounds: ಸೋಮವಾರ ದೆಹಲಿಗೆ ದೇವೇಗೌಡ, ಮೈತ್ರಿ ಮಾತುಕತೆ ಸಾಧ್ಯತೆ

Party Rounds: ಸೋಮವಾರ ದೆಹಲಿಗೆ ದೇವೇಗೌಡ, ಮೈತ್ರಿ ಮಾತುಕತೆ ಸಾಧ್ಯತೆ

Published : Jul 20, 2023, 08:49 PM ISTUpdated : Jul 20, 2023, 08:50 PM IST

ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಸೋಮವಾರ ದೆಹಲಿಗೆ ತೆರಳಲಿದ್ದಾರೆ. ಮೈತ್ರಿ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆ ಇದೆ. 

ಬೆಂಗಳೂರು(ಜು.20): 2024 ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ಇದೀಗ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದೆ. ಹೌದು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಬಗ್ಗೆ ರ್ಚೆ ನಡೆಯುತ್ತಿದೆ. ಈಗಾಗಲೇ ಒಂದು ಸುತ್ತಿನ ಮಾತುಕತೆಗಳು ಕೂಡ ಮುಗಿದಿವೆ. ಕ್ಷೇತ್ರ ಹಂಚಿಕೆ ಬಾಕಿ ಇದೆ ಅನ್ನೋತನಕ ಸುದ್ದಿ ಬಂದಿದೆ. ಆದರೆ, ಜು.18 ರಂದು ದೆಹಲಿಯಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಜೆಡಿಎಸ್‌ಗೆ ಆಹ್ವಾನ ಇರಲಿಲ್ಲ. ಇದು ಮತ್ತಷ್ಟು ಆಶ್ಚರ್ಯ ತಂದಿತ್ತು. ಸದ್ಯಕ್ಕೆ ಮಾತುಕತೆಯನ್ನ ನಿಲ್ಲಿಸಲಾಗಿದೆ ಅಂತ ನಂತರ ತಿಳಿದು ಬಂದಿತ್ತು. ಇದೀಗ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಸೋಮವಾರ ದೆಹಲಿಗೆ ತೆರಳಲಿದ್ದಾರೆ. ಮೈತ್ರಿ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆ ಇದೆ ಅಂತ ತಿಳಿದು ಬಂದಿದೆ. 

Party Rounds: ಅಮಾನತು ವಿರುದ್ಧ ಬಿಜೆಪಿ ಜೆಡಿಎಸ್ ಅಸ್ತ್ರ, ರಾಜ್ಯಪಾಲರಿಗೆ ದೂರು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more