Party Rounds: ಸೋಮವಾರ ದೆಹಲಿಗೆ ದೇವೇಗೌಡ, ಮೈತ್ರಿ ಮಾತುಕತೆ ಸಾಧ್ಯತೆ

Party Rounds: ಸೋಮವಾರ ದೆಹಲಿಗೆ ದೇವೇಗೌಡ, ಮೈತ್ರಿ ಮಾತುಕತೆ ಸಾಧ್ಯತೆ

Published : Jul 20, 2023, 08:49 PM ISTUpdated : Jul 20, 2023, 08:50 PM IST

ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಸೋಮವಾರ ದೆಹಲಿಗೆ ತೆರಳಲಿದ್ದಾರೆ. ಮೈತ್ರಿ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆ ಇದೆ. 

ಬೆಂಗಳೂರು(ಜು.20): 2024 ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ಇದೀಗ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದೆ. ಹೌದು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಬಗ್ಗೆ ರ್ಚೆ ನಡೆಯುತ್ತಿದೆ. ಈಗಾಗಲೇ ಒಂದು ಸುತ್ತಿನ ಮಾತುಕತೆಗಳು ಕೂಡ ಮುಗಿದಿವೆ. ಕ್ಷೇತ್ರ ಹಂಚಿಕೆ ಬಾಕಿ ಇದೆ ಅನ್ನೋತನಕ ಸುದ್ದಿ ಬಂದಿದೆ. ಆದರೆ, ಜು.18 ರಂದು ದೆಹಲಿಯಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಜೆಡಿಎಸ್‌ಗೆ ಆಹ್ವಾನ ಇರಲಿಲ್ಲ. ಇದು ಮತ್ತಷ್ಟು ಆಶ್ಚರ್ಯ ತಂದಿತ್ತು. ಸದ್ಯಕ್ಕೆ ಮಾತುಕತೆಯನ್ನ ನಿಲ್ಲಿಸಲಾಗಿದೆ ಅಂತ ನಂತರ ತಿಳಿದು ಬಂದಿತ್ತು. ಇದೀಗ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಸೋಮವಾರ ದೆಹಲಿಗೆ ತೆರಳಲಿದ್ದಾರೆ. ಮೈತ್ರಿ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆ ಇದೆ ಅಂತ ತಿಳಿದು ಬಂದಿದೆ. 

Party Rounds: ಅಮಾನತು ವಿರುದ್ಧ ಬಿಜೆಪಿ ಜೆಡಿಎಸ್ ಅಸ್ತ್ರ, ರಾಜ್ಯಪಾಲರಿಗೆ ದೂರು

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more