92ರ ಇಳಿ ವಯಸ್ಸಲ್ಲೂ ದೇವೇಗೌಡರ ಸಿಂಹ ಘರ್ಜನೆ: ಮೊಮ್ಮಗನ ಕರ್ಮಕಾಂಡದ ಬಗ್ಗೆ ಗೌಡರಿಂದ ನ್ಯಾಯ!

92ರ ಇಳಿ ವಯಸ್ಸಲ್ಲೂ ದೇವೇಗೌಡರ ಸಿಂಹ ಘರ್ಜನೆ: ಮೊಮ್ಮಗನ ಕರ್ಮಕಾಂಡದ ಬಗ್ಗೆ ಗೌಡರಿಂದ ನ್ಯಾಯ!

Published : Sep 17, 2024, 07:53 PM IST

ತೊಂಬತ್ತೆರಡರ ಹರೆಯದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತೆ ರಾಜಕೀಯ ರಣಕಣಕ್ಕೆ ಮರಳಿದ್ದಾರೆ. ಯಾರ ವಿರುದ್ಧ ಈ ಹೋರಾಟ, ಯಾರಿಗೆ ಈ ಸವಾಲು ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ದೆಹಲಿ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಹೆಮ್ಮೆಯ ಕನ್ನಡಿಗ. ಹಳ್ಳಿಯಿಂದ ದಿಲ್ಲಿವರೆಗೆ ರಾಜಕಾರಣ ಮಾಡಿ ಸೈ ಎನಿಸಿಕೊಂಡ ಗಟ್ಟಿಗ. ರಾಜಕೀಯ ರಣರಂಗದಲ್ಲಿ ಶಸ್ತ್ರತ್ಯಾಗ ಮಾಡಿದ್ದ ಭೀಷ್ಮ ಈಗ ಮತ್ತೆ ಮೈಕೊಡವಿ ಎದ್ದು ನಿಂತಿದ್ದಾರೆ. 92ರ ವಯೋವೃದ್ಧ ಗೌಡರು, ಸಿಂಹ ಘರ್ಜನೆ ಮಾಡಿದ್ದಾರೆ. ರಾಜಕೀಯ ವೈರಿಗಳಿಗೆ ರಣವೀಳ್ಯ ಕೊಟ್ಟಿದ್ದಾರೆ. ಮೊಮ್ಮಗನ ಪ್ರಮಾದವನ್ನು ನೆನೆದು ನ್ಯಾಯ ಮಾತನ್ನಾಡಿದ್ದಾರೆ. ಅಷ್ಟಕ್ಕೂ ಶಾಂತ ಸಮುದ್ರದಂತೆ ಸೈಲೆಂಟಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಇದ್ದಕ್ಕಿದ್ದಂತೆ ರುದ್ರ ಸಮುದ್ರದಂತೆ ಭೋರ್ಗರೆದದ್ದು ಯಾಕೆ? ಗೌಡರ ಕೋಪ ಯಾರ ಮೇಲೆ? ಎನ್ನುವುದೇ ಇವತ್ತಿನ ಸುವರ್ಣ ಸ್ಪೆಷಲ್ ಆಗಿದೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು 92ನೇ ವಯಸ್ಸಲ್ಲಿ ನಾನು ಹೋರಾಟ ಮಾಡ್ತೇನೆ ಅಂತ ಯಾರಾದ್ರೂ ಹೇಳ್ತಾರೆ ಎನ್ನುತ್ತಿದ್ದಾರೆ. ವಯೋವೃದ್ಧ ದೇವೇಗೌಡ್ರು, ರಾಜಕೀಯ ಭೀಷ್ಮರಾಗಿದ್ದಾರೆ. ನಾನು ಮತ್ತೆ ಎದ್ದು ನಿಂತಿದ್ದೇನೆ, ಅಂತ ಗುಡುಗಿದ್ದಾರೆ. ಹಾಗಾದ್ರೆ ಗೌಡರು ರಣವೀಳ್ಯ ಕೊಟ್ಟದ್ದು ಯಾರಿಗೆ ಗೊತ್ತಾ? ದೇವೇಗೌಡರ ಜೊತೆ ಜೊತೆಗೇ ರಾಜಕಾರಣ ಮಾಡ್ತಾ ಬಂದಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ರಾಜಕೀಯವಾಗಿ ತೆರೆಮರೆಗೆ ಸರಿದು ವರ್ಷಗಳೇ ಕಳೆದಿವೆ. ಆದರೆ ಒಬ್ಬ ದೇವೇಗೌಡ್ರು ಮಾತ್ರ ಇವತ್ತಿಗೂ ರಾಜಕೀಯ ಪಟ್ಟುಗಳನ್ನು ಹಾಕ್ತಾನೇ ಇದ್ದಾರೆ. ಅದು ಮಣ್ಣಿನ ಮಗನ ಸ್ಪೆಷಾಲಿಟಿ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more