ಒಂದಲ್ಲ ಎರಡಲ್ಲ, ಸಿದ್ದರಾಮಯ್ಯ ಕಾರಿನ ಮೇಲೆ ನಾಲ್ಕು ಮೊಟ್ಟೆ ಎಸೆತ!

ಒಂದಲ್ಲ ಎರಡಲ್ಲ, ಸಿದ್ದರಾಮಯ್ಯ ಕಾರಿನ ಮೇಲೆ ನಾಲ್ಕು ಮೊಟ್ಟೆ ಎಸೆತ!

Published : Aug 22, 2022, 06:15 PM IST

ಗುದ್ದೆಹೊಸರಿನಲ್ಲಿ ಮಾತ್ರವಲ್ಲದೇ ಆಗಸ್ಟ್ 18ರಂದು ಮಡಿಕೇರಿಗೆ ಬಂದ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿದೆ.

ಕೊಡಗು, (ಆಗಸ್ಟ್.22): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊನ್ನೆ ಕೊಡಗಿನ ಗುದ್ದೆಹೊಸರಿನಲ್ಲಿ ಮೊಟ್ಟೆ ಎಸೆದಿದ್ರು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಇದರ ವಿರುದ್ಧ ಕಾಂಗ್ರೆಸ್ ಮೆಡಿಕೇರಿ ಚಲೋ ಹಮ್ಮಿಕೊಂಡಿದೆ.

ಮೊಟ್ಟೆ ಎಸೆದವ ಯಾರು? ಫೋಟೋ ರಿಲೀಸ್‌ ಮಾಡಿದ ಬಿಜೆಪಿ!

ಇನ್ನು ಇದರ ಮಧ್ಯೆ ಇದೀಗ ಮತ್ತೊಂದು ವಿಷಯ ಬೆಳಕಿಗೆ ಬಂದಿದೆ. ಗುದ್ದೆಹೊಸರಿನಲ್ಲಿ ಮಾತ್ರವಲ್ಲದೇ ಆಗಸ್ಟ್ 18ರಂದು ಮಡಿಕೇರಿಗೆ ಬಂದ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more