ಮಹಿಳೆಯರೇ ..ರೂಲ್ಸ್‌ ನೋಡಿ ..ಬಸ್‌ ಹತ್ತಿ, 6 ರಿಂದ 12 ವರ್ಷದೊಳಗಿನ ಬಾಲಕಿಯರಿಗೂ ಉಚಿತ

ಮಹಿಳೆಯರೇ ..ರೂಲ್ಸ್‌ ನೋಡಿ ..ಬಸ್‌ ಹತ್ತಿ, 6 ರಿಂದ 12 ವರ್ಷದೊಳಗಿನ ಬಾಲಕಿಯರಿಗೂ ಉಚಿತ

Published : Jun 10, 2023, 01:39 PM ISTUpdated : Jun 10, 2023, 01:41 PM IST

ನೂತನ ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಯಡಿ ಆರಂಭಿಸುತ್ತಿರುವ ‘ಶಕ್ತಿ’ ಯೋಜನೆ ನಾಳೆ (ಜೂನ್.11)ಯಿಂದ ಜಾರಿಯಾಗಲಿದ್ದು, ಯೋಜನೆಯ ಅಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ಸಾರಿಗೆಯ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. 

ಬೆಂಗಳೂರು (ಜೂ.10): ನೂತನ ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಯಡಿ ಆರಂಭಿಸುತ್ತಿರುವ ‘ಶಕ್ತಿ’ ಯೋಜನೆ ನಾಳೆ (ಜೂನ್.11)ಯಿಂದ ಜಾರಿಯಾಗಲಿದ್ದು, ಯೋಜನೆಯ ಅಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ಸಾರಿಗೆಯ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ಕೆಲವು ನಿಯಮಗಳಿವೆ.  ಯೋಜನೆಯಡಿ ವಿದ್ಯಾರ್ಥಿನಿಯರಿಗೆ ಸೇರಿದಂತೆ ರಾಜ್ಯದ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ.

ಮಹಿಳಾ ಪ್ರಯಾಣಿಕರ ಪೈಕಿ 6 ರಿಂದ 12 ವರ್ಷದವರೆಗಿನ ಬಾಲಕಿಯರು, ಲಿಂಗತ್ವ ಅಲ್ಪಅಸಂಖ್ಯಾತರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ. ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಸಾರಿಗೆಗಳಲ್ಲಿ ರಾಜ್ಯಾದ್ಯಂತ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ. ಎಸಿ, ರಾಜಾಹಂಸ  ಸೇರಿದಂತೆ ಐಷಾರಾಮಿ ಬಸ್ಸುಗಳಲ್ಲಿ ಮಹಿಳೆಯರ‌ ಉಚಿತ ಪ್ರಯಾಣಕ್ಕೆ ಅವಕಾಶ ಇಲ್ಲ. ಇನ್ನು ಉಚಿತವಾಗಿ ಬಸ್ ಪ್ರಯಾಣ ಮಾಡಲು ಯಾವುದಾದರೊಂದು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತೋರಿಸಬೇಕು. ಸದ್ಯ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ದೂರದ ಯಾವುದೇ ಮಿತಿಯಿಲ್ಲ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more