ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ: ಬಸ್‌ ಮಾರಾಟಕ್ಕಿದೆ ಎಂದು ಪೋಸ್ಟರ್ !

ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ: ಬಸ್‌ ಮಾರಾಟಕ್ಕಿದೆ ಎಂದು ಪೋಸ್ಟರ್ !

Published : Jun 06, 2023, 11:45 AM IST

ಕಾಂಗ್ರೆಸ್‌ ಸರ್ಕಾರದ ಉಚಿತ ಬಸ್‌ ಯೋಜನೆ ಸೌಲಭ್ಯದ ವಿರುದ್ಧ ಖಾಸಗಿ ಬಸ್‌ ಮಾಲೀಕರು ಕಿಡಿಕಾರಿದ್ದಾರೆ.
 

ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೋಜನೆ ವಿರುದ್ಧ ಖಾಸಗಿ ಬಸ್‌ ಮಾಲೀಕರು ಕಿಡಿಕಾರಿದ್ದಾರೆ. ಬಸ್‌ ಮಾರಾಟಕ್ಕಿದೆ ಎಂದು ಪೋಸ್ಟರ್‌ ಅಂಟಿಸಿ ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರದ ಯೋಜನೆಯಿಂದ ಖಾಸಗಿ ಬಸ್‌ ಮಾಲೀಕರು ಮತ್ತಷ್ಟು ಸಂಕಷ್ಟಕ್ಕೊಳಗಾಗಲಿದ್ದಾರೆ ಎಂದು ನೋವು ತೋಡಿಕೊಂಡಿದ್ದಾರೆ. ಸರ್ಕಾರದ ಫ್ರೀ ಸ್ಕೀಮ್‌ನಿಂದ ನೂರಾರು ಕುಟುಂಬಗಳು ಬೀದಿಗೆ ಬರುವ ಆತಂಕ ಈಗ ಶುರುವಾಗಿದೆ. ಹಾಗಾಗಿ ಖಾಸಗಿ ಬಸ್‌ ಮಾಲೀಕರು, ಬಸ್‌ ಮಾರಾಟಕ್ಕೆ ಇದೆ ಎಂದು ಪೋಸ್ಟರ್‌ ಅಂಟಿಸಿದ್ದಾರೆ. ಜನ ಎಲ್ಲಾ ಕೆಎಸ್‌ಆರ್‌ಟಿಸಿ ಬಸ್‌ ಗೆ ಹೋದ್ರೆ, ನಾವೆಲ್ಲಾ ಏನು ಮಾಡಬೇಕು. ನಮ್ಮನ್ನು ನಂಬಿಕೊಂಡು ಹಲವಾರು ಕುಟುಂಬಗಳು ಜೀವನ ನಡೆಸುತ್ತಿವೆ ಎಂದು ಖಾಸಗಿ ಬಸ್‌ ಮಾಲೀಕರೊಬ್ಬರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಗ್ಯಾರಂಟಿ ಜಾರಿಗೆ ಪಟ್ಟು!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more