ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ: ಬಸ್‌ ಮಾರಾಟಕ್ಕಿದೆ ಎಂದು ಪೋಸ್ಟರ್ !

ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ: ಬಸ್‌ ಮಾರಾಟಕ್ಕಿದೆ ಎಂದು ಪೋಸ್ಟರ್ !

Published : Jun 06, 2023, 11:45 AM IST

ಕಾಂಗ್ರೆಸ್‌ ಸರ್ಕಾರದ ಉಚಿತ ಬಸ್‌ ಯೋಜನೆ ಸೌಲಭ್ಯದ ವಿರುದ್ಧ ಖಾಸಗಿ ಬಸ್‌ ಮಾಲೀಕರು ಕಿಡಿಕಾರಿದ್ದಾರೆ.
 

ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೋಜನೆ ವಿರುದ್ಧ ಖಾಸಗಿ ಬಸ್‌ ಮಾಲೀಕರು ಕಿಡಿಕಾರಿದ್ದಾರೆ. ಬಸ್‌ ಮಾರಾಟಕ್ಕಿದೆ ಎಂದು ಪೋಸ್ಟರ್‌ ಅಂಟಿಸಿ ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರದ ಯೋಜನೆಯಿಂದ ಖಾಸಗಿ ಬಸ್‌ ಮಾಲೀಕರು ಮತ್ತಷ್ಟು ಸಂಕಷ್ಟಕ್ಕೊಳಗಾಗಲಿದ್ದಾರೆ ಎಂದು ನೋವು ತೋಡಿಕೊಂಡಿದ್ದಾರೆ. ಸರ್ಕಾರದ ಫ್ರೀ ಸ್ಕೀಮ್‌ನಿಂದ ನೂರಾರು ಕುಟುಂಬಗಳು ಬೀದಿಗೆ ಬರುವ ಆತಂಕ ಈಗ ಶುರುವಾಗಿದೆ. ಹಾಗಾಗಿ ಖಾಸಗಿ ಬಸ್‌ ಮಾಲೀಕರು, ಬಸ್‌ ಮಾರಾಟಕ್ಕೆ ಇದೆ ಎಂದು ಪೋಸ್ಟರ್‌ ಅಂಟಿಸಿದ್ದಾರೆ. ಜನ ಎಲ್ಲಾ ಕೆಎಸ್‌ಆರ್‌ಟಿಸಿ ಬಸ್‌ ಗೆ ಹೋದ್ರೆ, ನಾವೆಲ್ಲಾ ಏನು ಮಾಡಬೇಕು. ನಮ್ಮನ್ನು ನಂಬಿಕೊಂಡು ಹಲವಾರು ಕುಟುಂಬಗಳು ಜೀವನ ನಡೆಸುತ್ತಿವೆ ಎಂದು ಖಾಸಗಿ ಬಸ್‌ ಮಾಲೀಕರೊಬ್ಬರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಗ್ಯಾರಂಟಿ ಜಾರಿಗೆ ಪಟ್ಟು!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more