Murder Sketch: ಸೋಲಿನ ಹತಾಶೆಯೇ BJP MLA ಕೊಲೆ ಸ್ಕೆಚ್‌ಗೆ ಕಾರಣವಾಯ್ತಾ?

Murder Sketch: ಸೋಲಿನ ಹತಾಶೆಯೇ BJP MLA ಕೊಲೆ ಸ್ಕೆಚ್‌ಗೆ ಕಾರಣವಾಯ್ತಾ?

Suvarna News   | Asianet News
Published : Dec 02, 2021, 02:40 PM ISTUpdated : Dec 02, 2021, 02:51 PM IST

*  ರಾಜಕೀಯ ಸಂಚಲನಕ್ಕೆ ಕಾರಣವಾದ ಆ ಒಂದು ವಿಡಿಯೋ
*  ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್‌ ಹಾಕಿದ ಕಾಂಗ್ರೆಸ್‌ ಮುಖಂಡ
*  ಗೋಪಾಲಕೃಷ್ಣ ಮಾತನಾಡಿರುವ ವಿಡಿಯೋ ಇಡೀ ಪ್ರಕರಣದ ಹೈಲೈಟ್‌ 
 

ಬೆಂಗಳೂರು(ಡಿ.02): ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬ್ರೇಕ್‌ ಮಾಡಿದ ಸುದ್ದಿಯೊಂದು ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ. ಒಬ್ಬ ಎಂಎಲ್‌ಎ ಜೀವ ತೆಗೆಯೋದಕ್ಕೆ ಸುಪಾರಿ ಕೊಡೋ ಮಾತುಕತೆ ರಾಜ್ಯಾದ್ಯಂತ ಸದ್ದು ಮಾಡಿದೆ. ಒಂದೇ ಒಂದು ವಿಡಿಯೋ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ ಮುಖಂಡನೊಬ್ಬ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್‌ ಹಾಕಿರುವ ಬಗ್ಗೆ ಮಾತನಾಡಿರುವ ವಿಡಿಯೋದಲ್ಲಿ ಮುಚ್ಚಿಟ್ಟುಕೊಳ್ಳೋಕೆ ಯಾವ ಅಂಶಗಳೂ ಇಲ್ಲ.   

ಎರಡು ಪಕ್ಷಗಳ ರಾಜಕೀಯ ತಿಕ್ಕಾಟ, ದ್ವೇಷ, ಯಾವ ಹಂತಕ್ಕೆ ಹೋಗಬಹುದು ಅನ್ನೋದನ್ನ ಅದೊಂದು ವಿಡಿಯೋ ಹೇಳ್ತಾಇದೆ. ಕಾಂಗ್ರೆಸ್‌ ಮುಖಂಡ ಗೋಪಾಲಕೃಷ್ಣ ಅವರು ಮಾತನಾಡಿರುವ ವಿಡಿಯೋ ಇಡೀ ಪ್ರಕರಣದ ಹೈಲೈಟ್‌ ಆಗಿದೆ. ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಆರ್‌ ವಿಶ್ವನಾಥ್‌ ಅವರನ್ನ ಹೇಗಾದರೂ ಮಾಡಿ ಮುಗಿಸಬೇಕು ಎಷ್ಟು ಹಣ ಬೇಕಾದರೂ ಹೋಗಲಿ ಅಂತ ಮಾತನಾಡಿದ್ದಾರೆ. 

SR Vishwanath Murder Conspiracy: ದೂರು ಕೊಡುವಲ್ಲಿಯೇ ಎಡವಿದರಾ ಶಾಸಕ..?

ಕಳೆದ ಬಾರಿಯ ಚುನಾವಣೆಯಲ್ಲಿ ಎಸ್‌.ಆರ್‌. ವಿಶ್ವನಾಥ್‌ ಎದುರು ಗೋಪಾಲಕೃಷ್ಣ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದೀಗ ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬ ಇರಾದೆಯನ್ನೂ ಕೂಡ ಹೊಂದಿದ್ದಾರೆ ಗೋಪಾಲಕೃಷ್ಣ. ಆದರೆ, ವಿಶ್ವನಾಥ್‌ ಮುಂದೆ ಗೆಲ್ಲೋದು ಸಾಧ್ಯವೇ ಇಲ್ಲ ಅಂತ ಅನಿಸಿರಬೇಕು. ಹೀಗಾಗಿ ವಿಶ್ವನಾಥ್‌ ಅವರನ್ನ ಕೊಂದು ಹಾಕಬೇಕು ಅನ್ನೋ ವಿಚಾರಕ್ಕೆ ಬಂದಿದ್ದಾರೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more