'ಎಷ್ಟೇ ಬೆಲೆ ಏರಿಕೆ ಆದ್ರೂ ಕೊಡಲು ಜನ ಸಿದ್ಧರಿದ್ದಾರೆ, ಭಗವದ್ಗೀತೆ, ದೇಶ, ಭಾಷೆ ಧರ್ಮ ಬೇಕಾಗಿದೆ'

'ಎಷ್ಟೇ ಬೆಲೆ ಏರಿಕೆ ಆದ್ರೂ ಕೊಡಲು ಜನ ಸಿದ್ಧರಿದ್ದಾರೆ, ಭಗವದ್ಗೀತೆ, ದೇಶ, ಭಾಷೆ ಧರ್ಮ ಬೇಕಾಗಿದೆ'

Published : Mar 22, 2022, 07:00 PM IST

ಬರೋಬ್ಬರಿ ಸುಮಾರು ನಾಲ್ಕು ತಿಂಗಳುಗಳ ಬಳಿಕ (137 ದಿನ) ಭಾರತದಲ್ಲಿ ಮೂರು ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್‌ ಹಾಗೂ ಡೀಸೆಲ್ ದರವನ್ನು ಏರಿಸಿದೆ.ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಮಾ.22):  ರಷ್ಯಾ ಹಾಗೂ ಉಕ್ರೇನ್‌ ಯುದ್ಧದ ನಡುವೆ ಭಾರತದಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿವೆ.  ವಾಹನ ಸವಾರರಿಗೆ 2022ರ ಮೊದಲ ಶಾಕ್ ಇದಾಗಿದೆ. ಬರೋಬ್ಬರಿ ಸುಮಾರು ನಾಲ್ಕು ತಿಂಗಳುಗಳ ಬಳಿಕ (137 ದಿನ) ಭಾರತದಲ್ಲಿ ಮೂರು ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್‌ ಹಾಗೂ ಡೀಸೆಲ್ ದರವನ್ನು ಏರಿಸಿದೆ.

ವಾಹನ ಸವಾರರಿಗೆ 2022ರ ಮೊದಲ ಶಾಕ್....

ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಜನರಿಗೆ ಈಗ ಸಮಸ್ಯೆಗಳ ಬಗ್ಗೆ ಚರ್ಚೆ ಅವಶ್ಯಕತೆ ಇಲ್ಲ.  ಜನ ಎಷ್ಟೇ ಬೆಲೆ ಏರಿಕೆ ಆದರೂ ಕೊಡಲು ಸಿದ್ಧರಿದ್ದಾರೆ. ಭಗವದ್ಗೀತೆ, ದೇಶ, ಭಾಷೆ ಧರ್ಮ ಬೇಕಾಗಿದೆ ಎಂದಿದ್ದಾರೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more