'ಎಷ್ಟೇ ಬೆಲೆ ಏರಿಕೆ ಆದ್ರೂ ಕೊಡಲು ಜನ ಸಿದ್ಧರಿದ್ದಾರೆ, ಭಗವದ್ಗೀತೆ, ದೇಶ, ಭಾಷೆ ಧರ್ಮ ಬೇಕಾಗಿದೆ'

'ಎಷ್ಟೇ ಬೆಲೆ ಏರಿಕೆ ಆದ್ರೂ ಕೊಡಲು ಜನ ಸಿದ್ಧರಿದ್ದಾರೆ, ಭಗವದ್ಗೀತೆ, ದೇಶ, ಭಾಷೆ ಧರ್ಮ ಬೇಕಾಗಿದೆ'

Published : Mar 22, 2022, 07:00 PM IST

ಬರೋಬ್ಬರಿ ಸುಮಾರು ನಾಲ್ಕು ತಿಂಗಳುಗಳ ಬಳಿಕ (137 ದಿನ) ಭಾರತದಲ್ಲಿ ಮೂರು ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್‌ ಹಾಗೂ ಡೀಸೆಲ್ ದರವನ್ನು ಏರಿಸಿದೆ.ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಮಾ.22):  ರಷ್ಯಾ ಹಾಗೂ ಉಕ್ರೇನ್‌ ಯುದ್ಧದ ನಡುವೆ ಭಾರತದಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿವೆ.  ವಾಹನ ಸವಾರರಿಗೆ 2022ರ ಮೊದಲ ಶಾಕ್ ಇದಾಗಿದೆ. ಬರೋಬ್ಬರಿ ಸುಮಾರು ನಾಲ್ಕು ತಿಂಗಳುಗಳ ಬಳಿಕ (137 ದಿನ) ಭಾರತದಲ್ಲಿ ಮೂರು ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್‌ ಹಾಗೂ ಡೀಸೆಲ್ ದರವನ್ನು ಏರಿಸಿದೆ.

ವಾಹನ ಸವಾರರಿಗೆ 2022ರ ಮೊದಲ ಶಾಕ್....

ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಜನರಿಗೆ ಈಗ ಸಮಸ್ಯೆಗಳ ಬಗ್ಗೆ ಚರ್ಚೆ ಅವಶ್ಯಕತೆ ಇಲ್ಲ.  ಜನ ಎಷ್ಟೇ ಬೆಲೆ ಏರಿಕೆ ಆದರೂ ಕೊಡಲು ಸಿದ್ಧರಿದ್ದಾರೆ. ಭಗವದ್ಗೀತೆ, ದೇಶ, ಭಾಷೆ ಧರ್ಮ ಬೇಕಾಗಿದೆ ಎಂದಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more