'ಎಷ್ಟೇ ಬೆಲೆ ಏರಿಕೆ ಆದ್ರೂ ಕೊಡಲು ಜನ ಸಿದ್ಧರಿದ್ದಾರೆ, ಭಗವದ್ಗೀತೆ, ದೇಶ, ಭಾಷೆ ಧರ್ಮ ಬೇಕಾಗಿದೆ'

'ಎಷ್ಟೇ ಬೆಲೆ ಏರಿಕೆ ಆದ್ರೂ ಕೊಡಲು ಜನ ಸಿದ್ಧರಿದ್ದಾರೆ, ಭಗವದ್ಗೀತೆ, ದೇಶ, ಭಾಷೆ ಧರ್ಮ ಬೇಕಾಗಿದೆ'

Published : Mar 22, 2022, 07:00 PM IST

ಬರೋಬ್ಬರಿ ಸುಮಾರು ನಾಲ್ಕು ತಿಂಗಳುಗಳ ಬಳಿಕ (137 ದಿನ) ಭಾರತದಲ್ಲಿ ಮೂರು ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್‌ ಹಾಗೂ ಡೀಸೆಲ್ ದರವನ್ನು ಏರಿಸಿದೆ.ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಮಾ.22):  ರಷ್ಯಾ ಹಾಗೂ ಉಕ್ರೇನ್‌ ಯುದ್ಧದ ನಡುವೆ ಭಾರತದಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿವೆ.  ವಾಹನ ಸವಾರರಿಗೆ 2022ರ ಮೊದಲ ಶಾಕ್ ಇದಾಗಿದೆ. ಬರೋಬ್ಬರಿ ಸುಮಾರು ನಾಲ್ಕು ತಿಂಗಳುಗಳ ಬಳಿಕ (137 ದಿನ) ಭಾರತದಲ್ಲಿ ಮೂರು ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್‌ ಹಾಗೂ ಡೀಸೆಲ್ ದರವನ್ನು ಏರಿಸಿದೆ.

ವಾಹನ ಸವಾರರಿಗೆ 2022ರ ಮೊದಲ ಶಾಕ್....

ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಜನರಿಗೆ ಈಗ ಸಮಸ್ಯೆಗಳ ಬಗ್ಗೆ ಚರ್ಚೆ ಅವಶ್ಯಕತೆ ಇಲ್ಲ.  ಜನ ಎಷ್ಟೇ ಬೆಲೆ ಏರಿಕೆ ಆದರೂ ಕೊಡಲು ಸಿದ್ಧರಿದ್ದಾರೆ. ಭಗವದ್ಗೀತೆ, ದೇಶ, ಭಾಷೆ ಧರ್ಮ ಬೇಕಾಗಿದೆ ಎಂದಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more