ಸಿಎಂ ಬದಲಾವಣೆ ಪ್ರಸ್ತುತ, ಅಪ್ರಸ್ತುತ ಅಂತ ಹೇಳಲ್ಲ, ಯಾರೋ 4 ಜನ ಮಾತಾಡಿದ್ರೆ ನಿರ್ಧರಿಸಲು ಆಗಲ್ಲ: ಪರಮೇಶ್ವರ್

ಸಿಎಂ ಬದಲಾವಣೆ ಪ್ರಸ್ತುತ, ಅಪ್ರಸ್ತುತ ಅಂತ ಹೇಳಲ್ಲ, ಯಾರೋ 4 ಜನ ಮಾತಾಡಿದ್ರೆ ನಿರ್ಧರಿಸಲು ಆಗಲ್ಲ: ಪರಮೇಶ್ವರ್

Published : Jun 30, 2024, 03:26 PM IST

ಡಿಕೆಶಿಗೆ ಸಿದ್ದರಾಮಯ್ಯ ಸಿಎಂ ಹುದ್ದೆ ಬಿಟ್ಟುಕೊಡಲಿ ಎಂಬ ಸ್ವಾಮೀಜಿ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ಆಕ್ಷೇಪ ವ್ಯಕ್ತಪಡಿಸಿದರು. 
 

ಸಿಎಂ ಬದಲಾವಣೆ ಪ್ರಸ್ತುತ, ಅಪ್ರಸ್ತುತ ಅಂತ ಹೇಳಲ್ಲ. ಇಲ್ಲಿ ಯಾರೋ 4 ಜನ ಮಾತಾಡಿದ್ರೆ ನಿರ್ಧರಿಸಲು ಆಗಲ್ಲ ಎಂದು ಬೆಂಗಳೂರಲ್ಲಿ ಗೃಹ ಸಚಿವ ಪರಮೇಶ್ವರ್ (Dr. G Parameshwar) ಹೇಳಿದ್ದಾರೆ. ಹೈಕಮಾಂಡ್‌ನಿಂದ ವೀಕ್ಷಕರು ಬಂದು ಶಾಸಕರನ್ನು ಕೇಳ್ತಾರೆ. ಅದೆಷ್ಟು ಬಾರಿ ಅಧ್ಯಕ್ಷರು, ಸಿಎಂ (Siddaramaiah) ಬದಲಾವಣೆ ಮಾಡಿದ್ದಾರೋ. ಇದೆಲ್ಲ ಹೈಕಮಾಂಡ್‌ಗೆ ಕಾಮನ್ ಎಂದರು. ಡಿಕೆ ಶಿವಕುಮಾರ್‌ಗೆ(DK Shivakumar) ಸಿಎಂ ಹುದ್ದೆ(CM post) ಬಿಟ್ಟುಕೊಡಲಿ ಎಂಬ ಸ್ವಾಮೀಜಿ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ಆಕ್ಷೇಪ ವ್ಯಕ್ತಪಡಿಸಿದರು. ವೇದಿಕೆ, ಸಂದರ್ಭದ ಬಗ್ಗೆ ತಿಳಿದು ಮಾತಾಡಬೇಕು. ಸ್ವಾಮೀಜಿಗಳಿಗೆ ಕಾಳಜಿ ಇರಬಹುದು, ಇಲ್ಲ ಎನ್ನಲು ಆಗಲ್ಲ. ಧಾರ್ಮಿಕ ಗುರುಗಳು ರಾಜಕೀಯ ಮಾಡ್ತಿದ್ದಾರೆ ಅನ್ಸುತ್ತೆ. ಸಿಎಂ ಬದಲಾವಣೆ ಮಾಡೋದು ಹೈಕಮಾಂಡ್‌ಗೆ ಬಿಟ್ಟಿದ್ದು. ಸ್ವಾಮೀಜಿ ಅಂದ್ರೆ ಅವರಿಗೂ ಜವಾಬ್ದಾರಿ ಇರುತ್ತೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ವರಿಷ್ಠರು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾರೆ: ಡಿಕೆಶಿ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more