ಸಿಎಂ ಬದಲಾವಣೆ ಪ್ರಸ್ತುತ, ಅಪ್ರಸ್ತುತ ಅಂತ ಹೇಳಲ್ಲ, ಯಾರೋ 4 ಜನ ಮಾತಾಡಿದ್ರೆ ನಿರ್ಧರಿಸಲು ಆಗಲ್ಲ: ಪರಮೇಶ್ವರ್

ಸಿಎಂ ಬದಲಾವಣೆ ಪ್ರಸ್ತುತ, ಅಪ್ರಸ್ತುತ ಅಂತ ಹೇಳಲ್ಲ, ಯಾರೋ 4 ಜನ ಮಾತಾಡಿದ್ರೆ ನಿರ್ಧರಿಸಲು ಆಗಲ್ಲ: ಪರಮೇಶ್ವರ್

Published : Jun 30, 2024, 03:26 PM IST

ಡಿಕೆಶಿಗೆ ಸಿದ್ದರಾಮಯ್ಯ ಸಿಎಂ ಹುದ್ದೆ ಬಿಟ್ಟುಕೊಡಲಿ ಎಂಬ ಸ್ವಾಮೀಜಿ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ಆಕ್ಷೇಪ ವ್ಯಕ್ತಪಡಿಸಿದರು. 
 

ಸಿಎಂ ಬದಲಾವಣೆ ಪ್ರಸ್ತುತ, ಅಪ್ರಸ್ತುತ ಅಂತ ಹೇಳಲ್ಲ. ಇಲ್ಲಿ ಯಾರೋ 4 ಜನ ಮಾತಾಡಿದ್ರೆ ನಿರ್ಧರಿಸಲು ಆಗಲ್ಲ ಎಂದು ಬೆಂಗಳೂರಲ್ಲಿ ಗೃಹ ಸಚಿವ ಪರಮೇಶ್ವರ್ (Dr. G Parameshwar) ಹೇಳಿದ್ದಾರೆ. ಹೈಕಮಾಂಡ್‌ನಿಂದ ವೀಕ್ಷಕರು ಬಂದು ಶಾಸಕರನ್ನು ಕೇಳ್ತಾರೆ. ಅದೆಷ್ಟು ಬಾರಿ ಅಧ್ಯಕ್ಷರು, ಸಿಎಂ (Siddaramaiah) ಬದಲಾವಣೆ ಮಾಡಿದ್ದಾರೋ. ಇದೆಲ್ಲ ಹೈಕಮಾಂಡ್‌ಗೆ ಕಾಮನ್ ಎಂದರು. ಡಿಕೆ ಶಿವಕುಮಾರ್‌ಗೆ(DK Shivakumar) ಸಿಎಂ ಹುದ್ದೆ(CM post) ಬಿಟ್ಟುಕೊಡಲಿ ಎಂಬ ಸ್ವಾಮೀಜಿ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ಆಕ್ಷೇಪ ವ್ಯಕ್ತಪಡಿಸಿದರು. ವೇದಿಕೆ, ಸಂದರ್ಭದ ಬಗ್ಗೆ ತಿಳಿದು ಮಾತಾಡಬೇಕು. ಸ್ವಾಮೀಜಿಗಳಿಗೆ ಕಾಳಜಿ ಇರಬಹುದು, ಇಲ್ಲ ಎನ್ನಲು ಆಗಲ್ಲ. ಧಾರ್ಮಿಕ ಗುರುಗಳು ರಾಜಕೀಯ ಮಾಡ್ತಿದ್ದಾರೆ ಅನ್ಸುತ್ತೆ. ಸಿಎಂ ಬದಲಾವಣೆ ಮಾಡೋದು ಹೈಕಮಾಂಡ್‌ಗೆ ಬಿಟ್ಟಿದ್ದು. ಸ್ವಾಮೀಜಿ ಅಂದ್ರೆ ಅವರಿಗೂ ಜವಾಬ್ದಾರಿ ಇರುತ್ತೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ವರಿಷ್ಠರು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾರೆ: ಡಿಕೆಶಿ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more