ಸಿಎಂ ಬದಲಾವಣೆ ಪ್ರಸ್ತುತ, ಅಪ್ರಸ್ತುತ ಅಂತ ಹೇಳಲ್ಲ, ಯಾರೋ 4 ಜನ ಮಾತಾಡಿದ್ರೆ ನಿರ್ಧರಿಸಲು ಆಗಲ್ಲ: ಪರಮೇಶ್ವರ್

ಸಿಎಂ ಬದಲಾವಣೆ ಪ್ರಸ್ತುತ, ಅಪ್ರಸ್ತುತ ಅಂತ ಹೇಳಲ್ಲ, ಯಾರೋ 4 ಜನ ಮಾತಾಡಿದ್ರೆ ನಿರ್ಧರಿಸಲು ಆಗಲ್ಲ: ಪರಮೇಶ್ವರ್

Published : Jun 30, 2024, 03:26 PM IST

ಡಿಕೆಶಿಗೆ ಸಿದ್ದರಾಮಯ್ಯ ಸಿಎಂ ಹುದ್ದೆ ಬಿಟ್ಟುಕೊಡಲಿ ಎಂಬ ಸ್ವಾಮೀಜಿ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ಆಕ್ಷೇಪ ವ್ಯಕ್ತಪಡಿಸಿದರು. 
 

ಸಿಎಂ ಬದಲಾವಣೆ ಪ್ರಸ್ತುತ, ಅಪ್ರಸ್ತುತ ಅಂತ ಹೇಳಲ್ಲ. ಇಲ್ಲಿ ಯಾರೋ 4 ಜನ ಮಾತಾಡಿದ್ರೆ ನಿರ್ಧರಿಸಲು ಆಗಲ್ಲ ಎಂದು ಬೆಂಗಳೂರಲ್ಲಿ ಗೃಹ ಸಚಿವ ಪರಮೇಶ್ವರ್ (Dr. G Parameshwar) ಹೇಳಿದ್ದಾರೆ. ಹೈಕಮಾಂಡ್‌ನಿಂದ ವೀಕ್ಷಕರು ಬಂದು ಶಾಸಕರನ್ನು ಕೇಳ್ತಾರೆ. ಅದೆಷ್ಟು ಬಾರಿ ಅಧ್ಯಕ್ಷರು, ಸಿಎಂ (Siddaramaiah) ಬದಲಾವಣೆ ಮಾಡಿದ್ದಾರೋ. ಇದೆಲ್ಲ ಹೈಕಮಾಂಡ್‌ಗೆ ಕಾಮನ್ ಎಂದರು. ಡಿಕೆ ಶಿವಕುಮಾರ್‌ಗೆ(DK Shivakumar) ಸಿಎಂ ಹುದ್ದೆ(CM post) ಬಿಟ್ಟುಕೊಡಲಿ ಎಂಬ ಸ್ವಾಮೀಜಿ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ಆಕ್ಷೇಪ ವ್ಯಕ್ತಪಡಿಸಿದರು. ವೇದಿಕೆ, ಸಂದರ್ಭದ ಬಗ್ಗೆ ತಿಳಿದು ಮಾತಾಡಬೇಕು. ಸ್ವಾಮೀಜಿಗಳಿಗೆ ಕಾಳಜಿ ಇರಬಹುದು, ಇಲ್ಲ ಎನ್ನಲು ಆಗಲ್ಲ. ಧಾರ್ಮಿಕ ಗುರುಗಳು ರಾಜಕೀಯ ಮಾಡ್ತಿದ್ದಾರೆ ಅನ್ಸುತ್ತೆ. ಸಿಎಂ ಬದಲಾವಣೆ ಮಾಡೋದು ಹೈಕಮಾಂಡ್‌ಗೆ ಬಿಟ್ಟಿದ್ದು. ಸ್ವಾಮೀಜಿ ಅಂದ್ರೆ ಅವರಿಗೂ ಜವಾಬ್ದಾರಿ ಇರುತ್ತೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ವರಿಷ್ಠರು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾರೆ: ಡಿಕೆಶಿ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more