ಚಾಮರಾಜಪೇಟೆ ಈದ್ಗಾ ವಿವಾದ: ಉರಿಯೋ ಬೆಂಕಿಗೆ ತುಪ್ಪ ಸುರಿದ್ರಾ ಜಮೀರ್ ಅಹ್ಮದ್ ಖಾನ್?

ಚಾಮರಾಜಪೇಟೆ ಈದ್ಗಾ ವಿವಾದ: ಉರಿಯೋ ಬೆಂಕಿಗೆ ತುಪ್ಪ ಸುರಿದ್ರಾ ಜಮೀರ್ ಅಹ್ಮದ್ ಖಾನ್?

Published : Aug 09, 2022, 03:40 PM IST

ಚಾಮರಾಜಪೇಟೆಯ ವಿವಾದಪುರುಷನಿಂದ ಮತ್ತೊಂದು ವಿವಾದ...!  ಧಗಧಗಿಸ್ತಿರೋ ಬೆಂಕಿಗೆ ತುಪ್ಪ ಸುರಿದ ಶಾಸಕ ಜಮೀರ್ ಅಹ್ಮದ್ ಖಾನ್... ! ಈದ್ಗಾ ಮೈದಾನದ  ವಿವಾದಕ್ಕೆ ಜಮೀರ್ ಹಚ್ಚಿದ್ದು ಅದೆಂಥಾ ಕಿಚ್ಚು.? 

ಬೆಂಗಳೂರುಮ, (ಆಗಸ್ಟ್.09):  ಚಾಮರಾಜಪೇಟೆಯ ವಿವಾದಪುರುಷನಿಂದ ಮತ್ತೊಂದು ವಿವಾದ...!  ಧಗಧಗಿಸ್ತಿರೋ ಬೆಂಕಿಗೆ ತುಪ್ಪ ಸುರಿದ ಶಾಸಕ ಜಮೀರ್ ಅಹ್ಮದ್ ಖಾನ್... ! ಈದ್ಗಾ ಮೈದಾನದ  ವಿವಾದಕ್ಕೆ ಜಮೀರ್ ಹಚ್ಚಿದ್ದು ಅದೆಂಥಾ ಕಿಚ್ಚು.? ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ ಅಂದದ್ದೇಕೆ ಜಮೀರ್..? ಕಾಂಟ್ರವರ್ಸಿ ಕಿಂಗ್, ಡೊಂಕು ಬಾಲದ ನಾಯಕನ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶಗೊಂಡಿವೆ.

ಈದ್ಗಾ ಮೈದಾನದಲ್ಲಿ ಈ ಸಲ ಗಣೇಶೋತ್ಸವ ಆಚರಿಸಿಯೇ ಸಿದ್ಧ: ಸನಾತನ ಸಂಸ್ಥೆ

 ಈದ್ಗಾ ಮೈದಾನದ ವಿಚಾರದಲ್ಲಿ ಧಗಧಗಿಸ್ತಿದ್ದ ಬೆಂಕಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ತುಪ್ಪ ಸುರಿದಿದ್ದಾರೆ. ಹಾಗಾದ್ರೆ ಮುಂದೇನು..? ಈದ್ಗಾ ಮೈದಾನದಲ್ಲಿ ಎದ್ದಿರೋ ಬೆಂಕಿ ಆರುತ್ತಾ..? ಮತ್ತಷ್ಟು ಧಗಧಗಿಸುತ್ತಾ..? ಈ ಬಗ್ಗೆ ಹಿಂದೂ ಸಂಘಟನೆಗಳು ಹೇಳೋದೇನು..? ಅಷ್ಟಕ್ಕೂ ಜಮೀರ್ ಕೋಟೆಯೊಳಗೆ ಆಗಿದ್ದೇನು..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಜಮೀರ್ ಜಬರ್ದಸ್ತ್.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more