ಚಾಮರಾಜಪೇಟೆ ಈದ್ಗಾ ವಿವಾದ: ಉರಿಯೋ ಬೆಂಕಿಗೆ ತುಪ್ಪ ಸುರಿದ್ರಾ ಜಮೀರ್ ಅಹ್ಮದ್ ಖಾನ್?

ಚಾಮರಾಜಪೇಟೆ ಈದ್ಗಾ ವಿವಾದ: ಉರಿಯೋ ಬೆಂಕಿಗೆ ತುಪ್ಪ ಸುರಿದ್ರಾ ಜಮೀರ್ ಅಹ್ಮದ್ ಖಾನ್?

Published : Aug 09, 2022, 03:40 PM IST

ಚಾಮರಾಜಪೇಟೆಯ ವಿವಾದಪುರುಷನಿಂದ ಮತ್ತೊಂದು ವಿವಾದ...!  ಧಗಧಗಿಸ್ತಿರೋ ಬೆಂಕಿಗೆ ತುಪ್ಪ ಸುರಿದ ಶಾಸಕ ಜಮೀರ್ ಅಹ್ಮದ್ ಖಾನ್... ! ಈದ್ಗಾ ಮೈದಾನದ  ವಿವಾದಕ್ಕೆ ಜಮೀರ್ ಹಚ್ಚಿದ್ದು ಅದೆಂಥಾ ಕಿಚ್ಚು.? 

ಬೆಂಗಳೂರುಮ, (ಆಗಸ್ಟ್.09):  ಚಾಮರಾಜಪೇಟೆಯ ವಿವಾದಪುರುಷನಿಂದ ಮತ್ತೊಂದು ವಿವಾದ...!  ಧಗಧಗಿಸ್ತಿರೋ ಬೆಂಕಿಗೆ ತುಪ್ಪ ಸುರಿದ ಶಾಸಕ ಜಮೀರ್ ಅಹ್ಮದ್ ಖಾನ್... ! ಈದ್ಗಾ ಮೈದಾನದ  ವಿವಾದಕ್ಕೆ ಜಮೀರ್ ಹಚ್ಚಿದ್ದು ಅದೆಂಥಾ ಕಿಚ್ಚು.? ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ ಅಂದದ್ದೇಕೆ ಜಮೀರ್..? ಕಾಂಟ್ರವರ್ಸಿ ಕಿಂಗ್, ಡೊಂಕು ಬಾಲದ ನಾಯಕನ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶಗೊಂಡಿವೆ.

ಈದ್ಗಾ ಮೈದಾನದಲ್ಲಿ ಈ ಸಲ ಗಣೇಶೋತ್ಸವ ಆಚರಿಸಿಯೇ ಸಿದ್ಧ: ಸನಾತನ ಸಂಸ್ಥೆ

 ಈದ್ಗಾ ಮೈದಾನದ ವಿಚಾರದಲ್ಲಿ ಧಗಧಗಿಸ್ತಿದ್ದ ಬೆಂಕಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ತುಪ್ಪ ಸುರಿದಿದ್ದಾರೆ. ಹಾಗಾದ್ರೆ ಮುಂದೇನು..? ಈದ್ಗಾ ಮೈದಾನದಲ್ಲಿ ಎದ್ದಿರೋ ಬೆಂಕಿ ಆರುತ್ತಾ..? ಮತ್ತಷ್ಟು ಧಗಧಗಿಸುತ್ತಾ..? ಈ ಬಗ್ಗೆ ಹಿಂದೂ ಸಂಘಟನೆಗಳು ಹೇಳೋದೇನು..? ಅಷ್ಟಕ್ಕೂ ಜಮೀರ್ ಕೋಟೆಯೊಳಗೆ ಆಗಿದ್ದೇನು..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಜಮೀರ್ ಜಬರ್ದಸ್ತ್.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more