ಚಾಮರಾಜಪೇಟೆ ಈದ್ಗಾ ವಿವಾದ: ಉರಿಯೋ ಬೆಂಕಿಗೆ ತುಪ್ಪ ಸುರಿದ್ರಾ ಜಮೀರ್ ಅಹ್ಮದ್ ಖಾನ್?

ಚಾಮರಾಜಪೇಟೆ ಈದ್ಗಾ ವಿವಾದ: ಉರಿಯೋ ಬೆಂಕಿಗೆ ತುಪ್ಪ ಸುರಿದ್ರಾ ಜಮೀರ್ ಅಹ್ಮದ್ ಖಾನ್?

Published : Aug 09, 2022, 03:40 PM IST

ಚಾಮರಾಜಪೇಟೆಯ ವಿವಾದಪುರುಷನಿಂದ ಮತ್ತೊಂದು ವಿವಾದ...!  ಧಗಧಗಿಸ್ತಿರೋ ಬೆಂಕಿಗೆ ತುಪ್ಪ ಸುರಿದ ಶಾಸಕ ಜಮೀರ್ ಅಹ್ಮದ್ ಖಾನ್... ! ಈದ್ಗಾ ಮೈದಾನದ  ವಿವಾದಕ್ಕೆ ಜಮೀರ್ ಹಚ್ಚಿದ್ದು ಅದೆಂಥಾ ಕಿಚ್ಚು.? 

ಬೆಂಗಳೂರುಮ, (ಆಗಸ್ಟ್.09):  ಚಾಮರಾಜಪೇಟೆಯ ವಿವಾದಪುರುಷನಿಂದ ಮತ್ತೊಂದು ವಿವಾದ...!  ಧಗಧಗಿಸ್ತಿರೋ ಬೆಂಕಿಗೆ ತುಪ್ಪ ಸುರಿದ ಶಾಸಕ ಜಮೀರ್ ಅಹ್ಮದ್ ಖಾನ್... ! ಈದ್ಗಾ ಮೈದಾನದ  ವಿವಾದಕ್ಕೆ ಜಮೀರ್ ಹಚ್ಚಿದ್ದು ಅದೆಂಥಾ ಕಿಚ್ಚು.? ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ ಅಂದದ್ದೇಕೆ ಜಮೀರ್..? ಕಾಂಟ್ರವರ್ಸಿ ಕಿಂಗ್, ಡೊಂಕು ಬಾಲದ ನಾಯಕನ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶಗೊಂಡಿವೆ.

ಈದ್ಗಾ ಮೈದಾನದಲ್ಲಿ ಈ ಸಲ ಗಣೇಶೋತ್ಸವ ಆಚರಿಸಿಯೇ ಸಿದ್ಧ: ಸನಾತನ ಸಂಸ್ಥೆ

 ಈದ್ಗಾ ಮೈದಾನದ ವಿಚಾರದಲ್ಲಿ ಧಗಧಗಿಸ್ತಿದ್ದ ಬೆಂಕಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ತುಪ್ಪ ಸುರಿದಿದ್ದಾರೆ. ಹಾಗಾದ್ರೆ ಮುಂದೇನು..? ಈದ್ಗಾ ಮೈದಾನದಲ್ಲಿ ಎದ್ದಿರೋ ಬೆಂಕಿ ಆರುತ್ತಾ..? ಮತ್ತಷ್ಟು ಧಗಧಗಿಸುತ್ತಾ..? ಈ ಬಗ್ಗೆ ಹಿಂದೂ ಸಂಘಟನೆಗಳು ಹೇಳೋದೇನು..? ಅಷ್ಟಕ್ಕೂ ಜಮೀರ್ ಕೋಟೆಯೊಳಗೆ ಆಗಿದ್ದೇನು..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಜಮೀರ್ ಜಬರ್ದಸ್ತ್.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more