ಚಾಮರಾಜಪೇಟೆ ಈದ್ಗಾ ವಿವಾದ: ಉರಿಯೋ ಬೆಂಕಿಗೆ ತುಪ್ಪ ಸುರಿದ್ರಾ ಜಮೀರ್ ಅಹ್ಮದ್ ಖಾನ್?

ಚಾಮರಾಜಪೇಟೆ ಈದ್ಗಾ ವಿವಾದ: ಉರಿಯೋ ಬೆಂಕಿಗೆ ತುಪ್ಪ ಸುರಿದ್ರಾ ಜಮೀರ್ ಅಹ್ಮದ್ ಖಾನ್?

Published : Aug 09, 2022, 03:40 PM IST

ಚಾಮರಾಜಪೇಟೆಯ ವಿವಾದಪುರುಷನಿಂದ ಮತ್ತೊಂದು ವಿವಾದ...!  ಧಗಧಗಿಸ್ತಿರೋ ಬೆಂಕಿಗೆ ತುಪ್ಪ ಸುರಿದ ಶಾಸಕ ಜಮೀರ್ ಅಹ್ಮದ್ ಖಾನ್... ! ಈದ್ಗಾ ಮೈದಾನದ  ವಿವಾದಕ್ಕೆ ಜಮೀರ್ ಹಚ್ಚಿದ್ದು ಅದೆಂಥಾ ಕಿಚ್ಚು.? 

ಬೆಂಗಳೂರುಮ, (ಆಗಸ್ಟ್.09):  ಚಾಮರಾಜಪೇಟೆಯ ವಿವಾದಪುರುಷನಿಂದ ಮತ್ತೊಂದು ವಿವಾದ...!  ಧಗಧಗಿಸ್ತಿರೋ ಬೆಂಕಿಗೆ ತುಪ್ಪ ಸುರಿದ ಶಾಸಕ ಜಮೀರ್ ಅಹ್ಮದ್ ಖಾನ್... ! ಈದ್ಗಾ ಮೈದಾನದ  ವಿವಾದಕ್ಕೆ ಜಮೀರ್ ಹಚ್ಚಿದ್ದು ಅದೆಂಥಾ ಕಿಚ್ಚು.? ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ ಅಂದದ್ದೇಕೆ ಜಮೀರ್..? ಕಾಂಟ್ರವರ್ಸಿ ಕಿಂಗ್, ಡೊಂಕು ಬಾಲದ ನಾಯಕನ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶಗೊಂಡಿವೆ.

ಈದ್ಗಾ ಮೈದಾನದಲ್ಲಿ ಈ ಸಲ ಗಣೇಶೋತ್ಸವ ಆಚರಿಸಿಯೇ ಸಿದ್ಧ: ಸನಾತನ ಸಂಸ್ಥೆ

 ಈದ್ಗಾ ಮೈದಾನದ ವಿಚಾರದಲ್ಲಿ ಧಗಧಗಿಸ್ತಿದ್ದ ಬೆಂಕಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ತುಪ್ಪ ಸುರಿದಿದ್ದಾರೆ. ಹಾಗಾದ್ರೆ ಮುಂದೇನು..? ಈದ್ಗಾ ಮೈದಾನದಲ್ಲಿ ಎದ್ದಿರೋ ಬೆಂಕಿ ಆರುತ್ತಾ..? ಮತ್ತಷ್ಟು ಧಗಧಗಿಸುತ್ತಾ..? ಈ ಬಗ್ಗೆ ಹಿಂದೂ ಸಂಘಟನೆಗಳು ಹೇಳೋದೇನು..? ಅಷ್ಟಕ್ಕೂ ಜಮೀರ್ ಕೋಟೆಯೊಳಗೆ ಆಗಿದ್ದೇನು..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಜಮೀರ್ ಜಬರ್ದಸ್ತ್.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more