ಚಾಮರಾಜಪೇಟೆ ಈದ್ಗಾ ವಿವಾದ: ಉರಿಯೋ ಬೆಂಕಿಗೆ ತುಪ್ಪ ಸುರಿದ್ರಾ ಜಮೀರ್ ಅಹ್ಮದ್ ಖಾನ್?

ಚಾಮರಾಜಪೇಟೆ ಈದ್ಗಾ ವಿವಾದ: ಉರಿಯೋ ಬೆಂಕಿಗೆ ತುಪ್ಪ ಸುರಿದ್ರಾ ಜಮೀರ್ ಅಹ್ಮದ್ ಖಾನ್?

Published : Aug 09, 2022, 03:40 PM IST

ಚಾಮರಾಜಪೇಟೆಯ ವಿವಾದಪುರುಷನಿಂದ ಮತ್ತೊಂದು ವಿವಾದ...!  ಧಗಧಗಿಸ್ತಿರೋ ಬೆಂಕಿಗೆ ತುಪ್ಪ ಸುರಿದ ಶಾಸಕ ಜಮೀರ್ ಅಹ್ಮದ್ ಖಾನ್... ! ಈದ್ಗಾ ಮೈದಾನದ  ವಿವಾದಕ್ಕೆ ಜಮೀರ್ ಹಚ್ಚಿದ್ದು ಅದೆಂಥಾ ಕಿಚ್ಚು.? 

ಬೆಂಗಳೂರುಮ, (ಆಗಸ್ಟ್.09):  ಚಾಮರಾಜಪೇಟೆಯ ವಿವಾದಪುರುಷನಿಂದ ಮತ್ತೊಂದು ವಿವಾದ...!  ಧಗಧಗಿಸ್ತಿರೋ ಬೆಂಕಿಗೆ ತುಪ್ಪ ಸುರಿದ ಶಾಸಕ ಜಮೀರ್ ಅಹ್ಮದ್ ಖಾನ್... ! ಈದ್ಗಾ ಮೈದಾನದ  ವಿವಾದಕ್ಕೆ ಜಮೀರ್ ಹಚ್ಚಿದ್ದು ಅದೆಂಥಾ ಕಿಚ್ಚು.? ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ ಅಂದದ್ದೇಕೆ ಜಮೀರ್..? ಕಾಂಟ್ರವರ್ಸಿ ಕಿಂಗ್, ಡೊಂಕು ಬಾಲದ ನಾಯಕನ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶಗೊಂಡಿವೆ.

ಈದ್ಗಾ ಮೈದಾನದಲ್ಲಿ ಈ ಸಲ ಗಣೇಶೋತ್ಸವ ಆಚರಿಸಿಯೇ ಸಿದ್ಧ: ಸನಾತನ ಸಂಸ್ಥೆ

 ಈದ್ಗಾ ಮೈದಾನದ ವಿಚಾರದಲ್ಲಿ ಧಗಧಗಿಸ್ತಿದ್ದ ಬೆಂಕಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ತುಪ್ಪ ಸುರಿದಿದ್ದಾರೆ. ಹಾಗಾದ್ರೆ ಮುಂದೇನು..? ಈದ್ಗಾ ಮೈದಾನದಲ್ಲಿ ಎದ್ದಿರೋ ಬೆಂಕಿ ಆರುತ್ತಾ..? ಮತ್ತಷ್ಟು ಧಗಧಗಿಸುತ್ತಾ..? ಈ ಬಗ್ಗೆ ಹಿಂದೂ ಸಂಘಟನೆಗಳು ಹೇಳೋದೇನು..? ಅಷ್ಟಕ್ಕೂ ಜಮೀರ್ ಕೋಟೆಯೊಳಗೆ ಆಗಿದ್ದೇನು..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಜಮೀರ್ ಜಬರ್ದಸ್ತ್.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more