ಚಾಮರಾಜಪೇಟೆ ಈದ್ಗಾ ವಿವಾದ: ಉರಿಯೋ ಬೆಂಕಿಗೆ ತುಪ್ಪ ಸುರಿದ್ರಾ ಜಮೀರ್ ಅಹ್ಮದ್ ಖಾನ್?

ಚಾಮರಾಜಪೇಟೆ ಈದ್ಗಾ ವಿವಾದ: ಉರಿಯೋ ಬೆಂಕಿಗೆ ತುಪ್ಪ ಸುರಿದ್ರಾ ಜಮೀರ್ ಅಹ್ಮದ್ ಖಾನ್?

Published : Aug 09, 2022, 03:40 PM IST

ಚಾಮರಾಜಪೇಟೆಯ ವಿವಾದಪುರುಷನಿಂದ ಮತ್ತೊಂದು ವಿವಾದ...!  ಧಗಧಗಿಸ್ತಿರೋ ಬೆಂಕಿಗೆ ತುಪ್ಪ ಸುರಿದ ಶಾಸಕ ಜಮೀರ್ ಅಹ್ಮದ್ ಖಾನ್... ! ಈದ್ಗಾ ಮೈದಾನದ  ವಿವಾದಕ್ಕೆ ಜಮೀರ್ ಹಚ್ಚಿದ್ದು ಅದೆಂಥಾ ಕಿಚ್ಚು.? 

ಬೆಂಗಳೂರುಮ, (ಆಗಸ್ಟ್.09):  ಚಾಮರಾಜಪೇಟೆಯ ವಿವಾದಪುರುಷನಿಂದ ಮತ್ತೊಂದು ವಿವಾದ...!  ಧಗಧಗಿಸ್ತಿರೋ ಬೆಂಕಿಗೆ ತುಪ್ಪ ಸುರಿದ ಶಾಸಕ ಜಮೀರ್ ಅಹ್ಮದ್ ಖಾನ್... ! ಈದ್ಗಾ ಮೈದಾನದ  ವಿವಾದಕ್ಕೆ ಜಮೀರ್ ಹಚ್ಚಿದ್ದು ಅದೆಂಥಾ ಕಿಚ್ಚು.? ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ ಅಂದದ್ದೇಕೆ ಜಮೀರ್..? ಕಾಂಟ್ರವರ್ಸಿ ಕಿಂಗ್, ಡೊಂಕು ಬಾಲದ ನಾಯಕನ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶಗೊಂಡಿವೆ.

ಈದ್ಗಾ ಮೈದಾನದಲ್ಲಿ ಈ ಸಲ ಗಣೇಶೋತ್ಸವ ಆಚರಿಸಿಯೇ ಸಿದ್ಧ: ಸನಾತನ ಸಂಸ್ಥೆ

 ಈದ್ಗಾ ಮೈದಾನದ ವಿಚಾರದಲ್ಲಿ ಧಗಧಗಿಸ್ತಿದ್ದ ಬೆಂಕಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ತುಪ್ಪ ಸುರಿದಿದ್ದಾರೆ. ಹಾಗಾದ್ರೆ ಮುಂದೇನು..? ಈದ್ಗಾ ಮೈದಾನದಲ್ಲಿ ಎದ್ದಿರೋ ಬೆಂಕಿ ಆರುತ್ತಾ..? ಮತ್ತಷ್ಟು ಧಗಧಗಿಸುತ್ತಾ..? ಈ ಬಗ್ಗೆ ಹಿಂದೂ ಸಂಘಟನೆಗಳು ಹೇಳೋದೇನು..? ಅಷ್ಟಕ್ಕೂ ಜಮೀರ್ ಕೋಟೆಯೊಳಗೆ ಆಗಿದ್ದೇನು..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಜಮೀರ್ ಜಬರ್ದಸ್ತ್.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more