ರಾಹುಲ್‌ ಗಾಂಧಿ ಡ್ರಗ್‌ ಅಡಿಕ್ಟ್‌: ಕಟೀಲ್‌ ಹೇಳಿಕೆಗೆ ಬಿಜೆಪಿ ಸಮರ್ಥನೆ

ರಾಹುಲ್‌ ಗಾಂಧಿ ಡ್ರಗ್‌ ಅಡಿಕ್ಟ್‌: ಕಟೀಲ್‌ ಹೇಳಿಕೆಗೆ ಬಿಜೆಪಿ ಸಮರ್ಥನೆ

Suvarna News   | Asianet News
Published : Oct 20, 2021, 03:09 PM ISTUpdated : Oct 20, 2021, 03:18 PM IST

*  ರಾಹುಲ್‌ ಡ್ರಗ್‌ ಬಳಕೆ ಬಗ್ಗೆ ಪ್ರಸ್ತಾಪಿಸಿದ್ದ ಸುಬ್ರಮಣಿಯನ್‌ ಸ್ವಾಮಿ 
*  ಕಾಂಗ್ರೆಸ್‌ನವರು ಪ್ರತಿಭಟನೆ ಮಾಡುತ್ತಿರುವುದು ಹಾಸ್ಯಾಸ್ಪದ 
*  ಕಟೀಲ್‌ ಹೇಳಿಕೆಗೆ ಬಿಜೆಪಿ ನಾಯಕರ ಸಮರ್ಥನೆ
 

ಬೆಂಗಳೂರು(ಅ.20): 2001 ರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿಕೆಯನ್ನ ನೀಡಿದ್ದರು. ಅಂದು ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಹೇಳಿಕೆ ಅನೇಕ ಪತ್ರಿಕೆಗಳಲ್ಲಿ ವರದಿಯಾಗಿತ್ತು. ರಾಹುಲ್‌ ಡ್ರಗ್‌ ಬಳಕೆ ಬಗ್ಗೆ ಸುಬ್ರಮಣಿಯನ್‌ ಸ್ವಾಮಿ ಪ್ರಸ್ತಾಪಿಸಿದ್ದರು. ಈ ವರದಿಯನ್ನಾಧರಿಸಿ ಕಟೀಲ್ ಒಂದು ವಾಕ್ಯವನ್ನ ಹೇಳಿದ್ದರು. ಇದನ್ನು ಇಟಕೊಂಡು ಕಾಂಗ್ರೆಸ್‌ನವರು ಪ್ರತಿಭಟನೆ ಮಾಡುತ್ತಿರುವುದು ಖಂಡನೀಯ ಎಂದು ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್‌ ಹೇಳಿದ್ದಾರೆ. ಕಟೀಲ್‌ ಅವರ ಹೇಳಿಕೆಯನ್ನ ರಾಜ್ಯ ಬಿಜೆಪಿ ನಾಯಕರು ಸಮರ್ಥಿಸಿಕೊಂಡಿದ್ದಾರೆ.

ಸಿಂದಗಿಯಲ್ಲಿ ಬಿಎಸ್‌ವೈ ಪ್ರಚಾರ, ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ್ಹೀಗೆ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?