ರಾಹುಲ್‌ ಗಾಂಧಿ ಡ್ರಗ್‌ ಅಡಿಕ್ಟ್‌: ಕಟೀಲ್‌ ಹೇಳಿಕೆಗೆ ಬಿಜೆಪಿ ಸಮರ್ಥನೆ

ರಾಹುಲ್‌ ಗಾಂಧಿ ಡ್ರಗ್‌ ಅಡಿಕ್ಟ್‌: ಕಟೀಲ್‌ ಹೇಳಿಕೆಗೆ ಬಿಜೆಪಿ ಸಮರ್ಥನೆ

Suvarna News   | Asianet News
Published : Oct 20, 2021, 03:09 PM ISTUpdated : Oct 20, 2021, 03:18 PM IST

*  ರಾಹುಲ್‌ ಡ್ರಗ್‌ ಬಳಕೆ ಬಗ್ಗೆ ಪ್ರಸ್ತಾಪಿಸಿದ್ದ ಸುಬ್ರಮಣಿಯನ್‌ ಸ್ವಾಮಿ 
*  ಕಾಂಗ್ರೆಸ್‌ನವರು ಪ್ರತಿಭಟನೆ ಮಾಡುತ್ತಿರುವುದು ಹಾಸ್ಯಾಸ್ಪದ 
*  ಕಟೀಲ್‌ ಹೇಳಿಕೆಗೆ ಬಿಜೆಪಿ ನಾಯಕರ ಸಮರ್ಥನೆ
 

ಬೆಂಗಳೂರು(ಅ.20): 2001 ರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿಕೆಯನ್ನ ನೀಡಿದ್ದರು. ಅಂದು ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಹೇಳಿಕೆ ಅನೇಕ ಪತ್ರಿಕೆಗಳಲ್ಲಿ ವರದಿಯಾಗಿತ್ತು. ರಾಹುಲ್‌ ಡ್ರಗ್‌ ಬಳಕೆ ಬಗ್ಗೆ ಸುಬ್ರಮಣಿಯನ್‌ ಸ್ವಾಮಿ ಪ್ರಸ್ತಾಪಿಸಿದ್ದರು. ಈ ವರದಿಯನ್ನಾಧರಿಸಿ ಕಟೀಲ್ ಒಂದು ವಾಕ್ಯವನ್ನ ಹೇಳಿದ್ದರು. ಇದನ್ನು ಇಟಕೊಂಡು ಕಾಂಗ್ರೆಸ್‌ನವರು ಪ್ರತಿಭಟನೆ ಮಾಡುತ್ತಿರುವುದು ಖಂಡನೀಯ ಎಂದು ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್‌ ಹೇಳಿದ್ದಾರೆ. ಕಟೀಲ್‌ ಅವರ ಹೇಳಿಕೆಯನ್ನ ರಾಜ್ಯ ಬಿಜೆಪಿ ನಾಯಕರು ಸಮರ್ಥಿಸಿಕೊಂಡಿದ್ದಾರೆ.

ಸಿಂದಗಿಯಲ್ಲಿ ಬಿಎಸ್‌ವೈ ಪ್ರಚಾರ, ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ್ಹೀಗೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!