Mysuru BJP ಮೈಸೂರಿನಲ್ಲಿ ಬಿಜೆಪಿ ನಾಯಕರ ಕಿತ್ತಾಟ, ಮಧ್ಯೆ ಪ್ರವೇಶಿಸಿದ ವಿಶ್ವನಾಥ್

Mysuru BJP ಮೈಸೂರಿನಲ್ಲಿ ಬಿಜೆಪಿ ನಾಯಕರ ಕಿತ್ತಾಟ, ಮಧ್ಯೆ ಪ್ರವೇಶಿಸಿದ ವಿಶ್ವನಾಥ್

Published : Jan 31, 2022, 04:00 PM IST

ಮೈಸೂರು ಜಿಲ್ಲಾ ಬಿಜೆಪಿ ನಾಯಕರುಗಳ ನಡುವಿನ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಸಂಸದ ಪ್ರತಾಪ್ ಸಿಂಗ್ ಹಾಗೂ ಬಿಜೆಪಿ ಶಾಸಕರು ಬಹಿರಂಗವಾಗಿಯೇ ಕಿತ್ತಾಡುಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಬಿಜೆಪಿ ಹಿರಿಯ ನಾಯಕ ವಿಶ್ವನಾಥ್ ಎಂಟ್ರಿಕೊಟ್ಟಿದ್ದಾರೆ.

ಮೈಸೂರು, (ಜ.31): ಶಿಸ್ತಿನ ಪಕ್ಷವೆಂದು ಹೇಳಿಕೊಳ್ಳುವ ಬಿಜೆಪಿಯಲ್ಲೀಗ ಅಶಿಸ್ತಿನ ತಾಂಡವ ಶುರುವಾಗಿದೆ. ಚುನಾವಣೆಗೆ ಕಾಲ ಸನ್ನಿಹಿತವಾಗುತ್ತಿರುವಾಗಲೇ ಭಿನ್ನಾಭಿಪ್ರಾಯ, ಗುಂಪುಗಾರಿಕೆ, ಅಸಮಾಧಾನಗಳು ಹೊರಬರುತ್ತಿರುವುದು ಹಿರಿಯ ನಾಯಕರ ನಿದ್ದೆಗೆಡಿಸುವಂತೆ ಮಾಡಿದೆ.

Karnataka BJP: ಮೈಸೂರು ಸಂಸದ, ಶಾಸಕರಿಗೆ ನಳಿನ್‌ ಕಟೀಲು ಖಡಕ್‌ ಎಚ್ಚರಿಕೆ

ಅದರಲ್ಲೂ ಮೈಸೂರು ಜಿಲ್ಲಾ ಬಿಜೆಪಿ ನಾಯಕರುಗಳ ನಡುವಿನ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಸಂಸದ ಪ್ರತಾಪ್ ಸಿಂಗ್ ಹಾಗೂ ಬಿಜೆಪಿ ಶಾಸಕರು ಬಹಿರಂಗವಾಗಿಯೇ ಕಿತ್ತಾಡುಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಬಿಜೆಪಿ ಹಿರಿಯ ನಾಯಕ ವಿಶ್ವನಾಥ್ ಎಂಟ್ರಿಕೊಟ್ಟಿದ್ದಾರೆ.

23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more