ದಾವಣಗೆರೆಯಲ್ಲಿ ಸಂಚಲನ ಸೃಷ್ಟಿಸಿದ ಸ್ವಾಭಿಮಾನಿ ವಿನಯ್‌ ಕುಮಾರ್!2 ಪಕ್ಷಗಳಿಗೆ ನಡುಕ ಹುಟ್ಟಿಸಿದ್ರಾ ರೆಬೆಲ್ ನಾಯಕ?

ದಾವಣಗೆರೆಯಲ್ಲಿ ಸಂಚಲನ ಸೃಷ್ಟಿಸಿದ ಸ್ವಾಭಿಮಾನಿ ವಿನಯ್‌ ಕುಮಾರ್!2 ಪಕ್ಷಗಳಿಗೆ ನಡುಕ ಹುಟ್ಟಿಸಿದ್ರಾ ರೆಬೆಲ್ ನಾಯಕ?

Published : Apr 23, 2024, 05:55 PM ISTUpdated : Apr 23, 2024, 05:56 PM IST

ದಾವಣಗೆರೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿ ಆಗಿ ಕೊನೆ ಹಂತದಲ್ಲಿ ಉಂಟಾದ ಬದಲಾವಣೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಜಿ ಬಿ ವಿನಯ್‌ ಕುಮಾರ್‌ ಅವರು ಈ ಬಾರಿ ಗೆಲ್ಲುವ ವಿಶ್ವಾಸ ಹೊರಹಾಕಿದ್ದಾರೆ. 

ಲೋಕಸಭಾ ಚುನಾವಣೆ (Lok Sabha) ಹಿನ್ನೆಲೆ ರಾಜ್ಯಾದ್ಯಂತ ದೊಡ್ಡ ಮಟ್ಟದ ಕಾರ್ಯ ನಡೆಯುತ್ತಿದೆ. ಈ ನಡುವೆ ದಾವಣಗೆರೆಯಲ್ಲಿ (Davangere) ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿ ಆಗಿ ಕೊನೆ ಹಂತದಲ್ಲಿ ಉಂಟಾದ ಬದಲಾವಣೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಜಿ ಬಿ ವಿನಯ್‌ ಕುಮಾರ್‌ (GB Vinay Kumar) ಅವರು ರಾಜಕೀಯ ಕ್ಷೇತ್ರಕ್ಕೆ ಯಾಕೆ ಬಂದರು ಅನ್ನೋದನ್ನು ವಿವರಿಸಿದ್ದಾರೆ. ಇನ್‌ಸೈಡ್ಸ್‌ ಐಎಎಸ್‌ ಎಂಬ ಸಂಸ್ಥೆ ಮೂಲಕ ಹೆಸರುಗಳಿಸಿರುವ ಇವರು ಇದೀಗ ರಾಜಕಾರಣಿ ಆಗಲು ಪಣ ತೊಟ್ಟಿದ್ದಾರೆ. ಕೇವಲ ಕೋಚಿಂಗ್‌ ಸೆಂಟರ್‌ನಲ್ಲಿ ಇದ್ದರೆ ಸಮಾಜಕ್ಕೆ ನಿಮ್ಮ ಕೊಡುಗೆ ಅಷ್ಟು ಇರುವುದಿಲ್ಲ, ಯಾವುದಾದೂ ಕ್ಷೇತ್ರ ಆಯ್ಕೆ ಮಾಡಿಕೊಂಡು ನಿಲ್ಲಿ, ನಾವು ನಿಮಗೆ ಸಪೋರ್ಟ್‌ ಮಾಡುತ್ತೇವೆ ಎಂದು ಸಾಕಷ್ಟು ಜನರು ಒತ್ತಾಯ ಮಾಡಿದರು ಈ ಕಾರಣಕ್ಕೆ ನಾನು ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟೆ ಎಂದು ತಿಳಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ವಿರುದ್ಧ ಕಾಂಗ್ರೆಸ್‌ “ಖಾಲಿ ಚೊಂಬು” ಅಸ್ತ್ರ..! "ಕಾಂಗ್ರೆಸ್ ಡೇಂಜರ್‌,ಎಚ್ಚರಿಕೆ" ಎಂದಿದ್ದೇಕೆ ಕೇಸರಿ ಪಕ್ಷ..?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more