Rajya Sabha: 3 ರಾಜ್ಯಸಭಾ ಸ್ಥಾನಗಳನ್ನ 3 ಪಾಲು ಮಾಡಿದ್ದ ಕೆಪಿಸಿಸಿ: ಟಿಕೆಟ್ ಕೊಡಿಸುವಲ್ಲಿ ಮೇಲುಗೈ ಸಾಧಿಸಿದ್ರಾ ಡಿಕೆಶಿ ?

Rajya Sabha: 3 ರಾಜ್ಯಸಭಾ ಸ್ಥಾನಗಳನ್ನ 3 ಪಾಲು ಮಾಡಿದ್ದ ಕೆಪಿಸಿಸಿ: ಟಿಕೆಟ್ ಕೊಡಿಸುವಲ್ಲಿ ಮೇಲುಗೈ ಸಾಧಿಸಿದ್ರಾ ಡಿಕೆಶಿ ?

Published : Feb 15, 2024, 12:46 PM IST

ಎಲ್ ಹನುಮಂತಯ್ಯ ಬದಲು ಅಜಯ್ ಮಾಕೇನ್ಗೆ ಟಿಕೆಟ್
ರಾಜ್ಯದಿಂದ ದೆಹಲಿ ನಾಯಕ ಅಜಯ್ ಮಾಕೇನ್ ಮಣೆ..!
ಅಜಯ್ ಮಾಕೇನ್, ದೆಹಲಿ ಕಾಂಗ್ರೆಸ್ ನಾಯಕ & ವಕ್ತಾರ

ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಿಂದ ರಾಜ್ಯಸಭೆಗೆ(Rajyasabha) ಅಭ್ಯರ್ಥಿಗಳನ್ನ ಫೈನಲ್ ಮಾಡಿದೆ. ಚಂದ್ರಶೇಖರ್(GC Chandrashekhar), ಹುಸೇನ್‌ಗೆ ಮತ್ತೆ ಚಾನ್ಸ್ ಸಿಕ್ಕಿದ್ದು, ದೆಹಲಿ ಕಾಂಗ್ರೆಸ್(Congress) ವಕ್ತಾರ  ಅಜಯ್ ಮಾಕೇನ್‌ಗೂ ಟಿಕೆಟ್ ಸಿಕ್ಕಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗಿಂತ(Siddaramaiah) ಡಿಕೆ ಶಿವಕುಮಾರ್(Dk shivakumar) ಕೈ ಮೇಲಾಗಿದೆ. ಮೂರು ಸ್ಥಾನಗಳ ಪೈಕಿ ಒಂದು ಅಲ್ಪಸಂಖ್ಯಾತರ ಕೋಟಾಕ್ಕೆ ನೀಡಲಾಗಿದೆ. ಒಂದು ಕೆಪಿಸಿಸಿ ಕೋಟಾ, ಒಂದು ಹೈಕಮಾಂಡ್ ಕೋಟಾವಾಗಿದೆ. ಅಲ್ಪಸಂಖ್ಯಾತ ಕೋಟಾದಡಿ ನಾಸೀರ್ ಹುಸೇನ್‌ಗೆ ಟಿಕೆಟ್ ನೀಡಲಾಗಿದೆ. ಹೈಕಮಾಂಡ್ ಕೋಟಾದಡಿ ಅಜಯ್ ಮಾಕೇನ್‌ಗೆ ಟಿಕೆಟ್ ಸಿಕ್ಕಿದ್ದು, ಕೆಪಿಸಿಸಿ ಕೋಟಾದಡಿ ಜಿ.ಸಿ ಚಂದ್ರಶೇಖರ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಬಣಗಳ ಬಡಿದಾಟದಲ್ಲಿ ಡಿ.ಕೆ ಶಿವಕುಮಾರ್ ಗೆಲುವು ಸಾಧಿಸಿದ್ದಾರೆ. ಒಂದು ಟಿಕೆಟ್ ಒಕ್ಕಲಿಗರಿಗೆ ಕೊಡಬೇಕು ಎಂದು ಡಿಸಿಎಂ ಪಟ್ಟು ಹಿಡಿದಿದ್ದರು. ಕೊನೆಗೂ ಒಕ್ಕಲಿಗರಿಗೆ ಟಿಕೆಟ್ ಕೊಡಿಸುವಲ್ಲಿ ಡಿಕೆಶಿ ಯಶಸ್ವಿಯಾದಂತೆ ಕಾಣುತ್ತಿದೆ. ಆದ್ರೆ ಸಿಎಂ ಸಿದ್ದರಾಮಯ್ಯ ಗೋವಿಂದರಾಜುಗೆ ಟಿಕೆಟ್ ಕೊಡಿಸಲು ಪ್ರಯತ್ನಿಸಿದ್ದರು.

ಇದನ್ನೂ ವೀಕ್ಷಿಸಿ:  Today Horoscope: ಇಂದು ಕುಮಾರ ಷಷ್ಠಿ ಇದ್ದು..ಸುಬ್ರಹ್ಮಣ್ಯ ಸ್ವಾಮಿಗೆ ಈ ರೀತಿಯಾಗಿ ಪೂಜೆ ಮಾಡಿ..

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more