Rajya Sabha: 3 ರಾಜ್ಯಸಭಾ ಸ್ಥಾನಗಳನ್ನ 3 ಪಾಲು ಮಾಡಿದ್ದ ಕೆಪಿಸಿಸಿ: ಟಿಕೆಟ್ ಕೊಡಿಸುವಲ್ಲಿ ಮೇಲುಗೈ ಸಾಧಿಸಿದ್ರಾ ಡಿಕೆಶಿ ?

Rajya Sabha: 3 ರಾಜ್ಯಸಭಾ ಸ್ಥಾನಗಳನ್ನ 3 ಪಾಲು ಮಾಡಿದ್ದ ಕೆಪಿಸಿಸಿ: ಟಿಕೆಟ್ ಕೊಡಿಸುವಲ್ಲಿ ಮೇಲುಗೈ ಸಾಧಿಸಿದ್ರಾ ಡಿಕೆಶಿ ?

Published : Feb 15, 2024, 12:46 PM IST

ಎಲ್ ಹನುಮಂತಯ್ಯ ಬದಲು ಅಜಯ್ ಮಾಕೇನ್ಗೆ ಟಿಕೆಟ್
ರಾಜ್ಯದಿಂದ ದೆಹಲಿ ನಾಯಕ ಅಜಯ್ ಮಾಕೇನ್ ಮಣೆ..!
ಅಜಯ್ ಮಾಕೇನ್, ದೆಹಲಿ ಕಾಂಗ್ರೆಸ್ ನಾಯಕ & ವಕ್ತಾರ

ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಿಂದ ರಾಜ್ಯಸಭೆಗೆ(Rajyasabha) ಅಭ್ಯರ್ಥಿಗಳನ್ನ ಫೈನಲ್ ಮಾಡಿದೆ. ಚಂದ್ರಶೇಖರ್(GC Chandrashekhar), ಹುಸೇನ್‌ಗೆ ಮತ್ತೆ ಚಾನ್ಸ್ ಸಿಕ್ಕಿದ್ದು, ದೆಹಲಿ ಕಾಂಗ್ರೆಸ್(Congress) ವಕ್ತಾರ  ಅಜಯ್ ಮಾಕೇನ್‌ಗೂ ಟಿಕೆಟ್ ಸಿಕ್ಕಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗಿಂತ(Siddaramaiah) ಡಿಕೆ ಶಿವಕುಮಾರ್(Dk shivakumar) ಕೈ ಮೇಲಾಗಿದೆ. ಮೂರು ಸ್ಥಾನಗಳ ಪೈಕಿ ಒಂದು ಅಲ್ಪಸಂಖ್ಯಾತರ ಕೋಟಾಕ್ಕೆ ನೀಡಲಾಗಿದೆ. ಒಂದು ಕೆಪಿಸಿಸಿ ಕೋಟಾ, ಒಂದು ಹೈಕಮಾಂಡ್ ಕೋಟಾವಾಗಿದೆ. ಅಲ್ಪಸಂಖ್ಯಾತ ಕೋಟಾದಡಿ ನಾಸೀರ್ ಹುಸೇನ್‌ಗೆ ಟಿಕೆಟ್ ನೀಡಲಾಗಿದೆ. ಹೈಕಮಾಂಡ್ ಕೋಟಾದಡಿ ಅಜಯ್ ಮಾಕೇನ್‌ಗೆ ಟಿಕೆಟ್ ಸಿಕ್ಕಿದ್ದು, ಕೆಪಿಸಿಸಿ ಕೋಟಾದಡಿ ಜಿ.ಸಿ ಚಂದ್ರಶೇಖರ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಬಣಗಳ ಬಡಿದಾಟದಲ್ಲಿ ಡಿ.ಕೆ ಶಿವಕುಮಾರ್ ಗೆಲುವು ಸಾಧಿಸಿದ್ದಾರೆ. ಒಂದು ಟಿಕೆಟ್ ಒಕ್ಕಲಿಗರಿಗೆ ಕೊಡಬೇಕು ಎಂದು ಡಿಸಿಎಂ ಪಟ್ಟು ಹಿಡಿದಿದ್ದರು. ಕೊನೆಗೂ ಒಕ್ಕಲಿಗರಿಗೆ ಟಿಕೆಟ್ ಕೊಡಿಸುವಲ್ಲಿ ಡಿಕೆಶಿ ಯಶಸ್ವಿಯಾದಂತೆ ಕಾಣುತ್ತಿದೆ. ಆದ್ರೆ ಸಿಎಂ ಸಿದ್ದರಾಮಯ್ಯ ಗೋವಿಂದರಾಜುಗೆ ಟಿಕೆಟ್ ಕೊಡಿಸಲು ಪ್ರಯತ್ನಿಸಿದ್ದರು.

ಇದನ್ನೂ ವೀಕ್ಷಿಸಿ:  Today Horoscope: ಇಂದು ಕುಮಾರ ಷಷ್ಠಿ ಇದ್ದು..ಸುಬ್ರಹ್ಮಣ್ಯ ಸ್ವಾಮಿಗೆ ಈ ರೀತಿಯಾಗಿ ಪೂಜೆ ಮಾಡಿ..

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more